ಆ ಕೆರೆಯಲ್ಲಿ ತೇಲಿದ್ದು ಯಾರ ಹೆಣ?

Webdunia
ಸೋಮವಾರ, 20 ಮೇ 2019 (14:31 IST)
ವ್ಯಕ್ತಿಯೊಬ್ಬನ ಹೆಣ ಕೆರೆಯಲ್ಲಿ ತೇಲಿಬಂದ ಘಟನೆ ನಡೆದಿದೆ.

ಉತ್ತರ ಕನ್ನಡದ ಯಲ್ಲಾಪುರದ ನಾಯಕನ ಕೆರೆಯಲ್ಲಿ  ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಕೆರೆಯಲ್ಲಿ ಹಾರಿ ಮೃತಪಟ್ಟ ಘಟನೆ ನಡೆದಿದೆ ಎನ್ನಲಾಗಿದೆ.

ಯಲ್ಲಾಪುರ ಪಟ್ಟಣದ ಹುಲ್ಲೋರಮನೆಯ ನಿವಾಸಿ ಮಂಜುನಾಥ ಗಣಪತಿ ಶೆಟ್ಟಿ (45) ಮೃತ ವ್ಯಕ್ತಿ. ಈತ ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ರಾತ್ರಿ 3 ಘಂಟೆಗೆ ಎದ್ದು ಹೊರ ಹೋಗಿದ್ದವನು.

ಈಗ ನಾಯಕನಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ತಕ್ಷಣ ಅಗ್ನಿಶಾಮದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆಗೆ ಸಾಧ್ಯವೇ, ಕಾನೂನಿನ ಬಗ್ಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಿವರಣೆ

Shocking video: ನವಜಾತ ಮಗುವೇನು ಆಟದ ವಸ್ತುವಾ...: ಈ ಪಾಪಿಗೆ ಯಾವ ಶಿಕ್ಷೆ ಕೊಡಬೇಕು ನೀವೇ ಹೇಳಿ

ತಿಂಗಳಿಗೆ 2 ಕೋಟಿ ರೂ ಜೀವನಾಂಶ ಕೊಡಿಸಿ ಸ್ವಾಮಿ..ಮಹಿಳೆಯ ಬೇಡಿಕೆಗೆ ಜಡ್ಜ್ ಶಾಕ್ Video

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7 ಸ್ಥಾನ ಯಾರಿಗೆ

ಅಮೆರಿಕಾ, ಇರಾನ್ ನಡುವೆ ಕೊನೆಗೂ ಶಾಂತಿ ಒಪ್ಪಂದಕ್ಕೆ ಸಹಿ: ಒಪ್ಪಂದದ ಪ್ರಮುಖ ಅಂಶಗಳ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments