Webdunia - Bharat's app for daily news and videos

Install App

ಲಂಚಬಾಕ ಅಧಿಕಾರಿ ಯಾರ ಬಲೆಗೆ ಬಿದ್ದ?

Webdunia
ಶುಕ್ರವಾರ, 13 ಸೆಪ್ಟಂಬರ್ 2019 (18:38 IST)
ಲಂಚಬಾಕ ಅಧಿಕಾರಿಯೊಬ್ಬ ಎಸಿಬಿ ನಡೆಸಿರೋ ದಾಳಿಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿ ನಗರಿ ಚಿಂತಾಮಣಿಯಲ್ಲಿ ರೈತರೊಬ್ಬರಿಗೆ 60 ಸಾವಿರ ಡಿಮ್ಯಾಂಡ್ ಮಾಡಿ 10 ಸಾವಿರ  ಲಂಚ ಸ್ವೀಕರಿಸುವ ವೇಳೆ ಸರ್ವೇಯರ್ ಒಬ್ಬರು, ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಬಲೆಗೆ ಬಿದ್ದಿದ್ದಾರೆ.

ಚಿಂತಾಮಣಿ ನಗರದ ತಾಲೂಕು ಕಚೇರಿಯಲ್ಲಿ ಜಮೀನು ಸರ್ವೇ ಮಾಡಿಕೊಡಲು ಸರ್ವೇಯರ್ ಶ್ರೀಧರಚಾರ್  60 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.

ರೈತ ಸುಬ್ಬಾರೆಡ್ಡಿ ಎಂಬುವರಿಂದ ಹಣ 10 ಸಾವಿರ ರೂ. ಮುಗಂಡವಾಗಿ ಲಂಚದ ಹಣ ಸ್ಪೀಕರಿಸುವ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಎಸಿಬಿ ಡಿವೈಎಸ್ ಪಿ ವೆಂಕಟೇಶ ನಾಯ್ಡು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಹಣದ ಸಮೇತ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments