ಬೆಂಗಳೂರಿಗೊಂದು, ಇತರೆ ಜಿಲ್ಲೆಗೊಂದು ನಿಯಮ ಯಾಕೆ?

Webdunia
ಬುಧವಾರ, 5 ಜನವರಿ 2022 (07:09 IST)
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.
 
ಕಳೆದ 3 ದಿನಗಳಿಂದ ಕೊವಿಡ್ ಎರಡು ಮೂರು ದಿನಗಳಲ್ಲಿ ಡಬಲ್ ಆಗ್ತಿದೆ. 3ರಿಂದ 6, 6ರಿಂದ 9 ಸಾವಿರ ಆಗ್ತಿದೆ. ಐದಾರು ದಿನಗಳಲ್ಲಿ 10 ಸಾವಿರ ದಾಟುವ ಅಪಾಯ ಕಂಡುಬರುತ್ತಿದೆ.

ಮಹಾರಾಷ್ಟ್ರದಲ್ಲಿ ಈಗಾಗಲೇ 10 ಸಾವಿರ ದಾಟಿದೆ ಎಂದು ಹೇಳಿದ್ದಾರೆ. ಶೇ 80ರಿಂದ 85ರಷ್ಟು ಸೋಂಕು ಮೆಟ್ರೊ ನಗರಗಳಲ್ಲಿ ಕಾಣಿಸಿಕೊಳ್ತಿದೆ. ದೇಶದೆಲ್ಲೆಡೆ ಇದೇ ವಿದ್ಯಮಾನ ವರದಿಯಾಗಿದೆ.

ಅಮೆರಿಕದಲ್ಲಿಯೂ ಪ್ರಸ್ತುತ 5 ಕೋಟಿಗೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿ ನಿರ್ವಹಿಸಲು ಬೆಂಗಳೂರಿಗೆ ಒಂದು, ರಾಜ್ಯದ ಇತರೆಡೆಗೆ ಮತ್ತೊಂದು ನಿಯಮಾವಳಿ ರೂಪಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments