ಬೆಂಗಳೂರಿಗೊಂದು, ಇತರೆ ಜಿಲ್ಲೆಗೊಂದು ನಿಯಮ ಯಾಕೆ?

Webdunia
ಬುಧವಾರ, 5 ಜನವರಿ 2022 (07:09 IST)
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.
 
ಕಳೆದ 3 ದಿನಗಳಿಂದ ಕೊವಿಡ್ ಎರಡು ಮೂರು ದಿನಗಳಲ್ಲಿ ಡಬಲ್ ಆಗ್ತಿದೆ. 3ರಿಂದ 6, 6ರಿಂದ 9 ಸಾವಿರ ಆಗ್ತಿದೆ. ಐದಾರು ದಿನಗಳಲ್ಲಿ 10 ಸಾವಿರ ದಾಟುವ ಅಪಾಯ ಕಂಡುಬರುತ್ತಿದೆ.

ಮಹಾರಾಷ್ಟ್ರದಲ್ಲಿ ಈಗಾಗಲೇ 10 ಸಾವಿರ ದಾಟಿದೆ ಎಂದು ಹೇಳಿದ್ದಾರೆ. ಶೇ 80ರಿಂದ 85ರಷ್ಟು ಸೋಂಕು ಮೆಟ್ರೊ ನಗರಗಳಲ್ಲಿ ಕಾಣಿಸಿಕೊಳ್ತಿದೆ. ದೇಶದೆಲ್ಲೆಡೆ ಇದೇ ವಿದ್ಯಮಾನ ವರದಿಯಾಗಿದೆ.

ಅಮೆರಿಕದಲ್ಲಿಯೂ ಪ್ರಸ್ತುತ 5 ಕೋಟಿಗೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿ ನಿರ್ವಹಿಸಲು ಬೆಂಗಳೂರಿಗೆ ಒಂದು, ರಾಜ್ಯದ ಇತರೆಡೆಗೆ ಮತ್ತೊಂದು ನಿಯಮಾವಳಿ ರೂಪಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

ಪರಿಸರಕ್ಕೆ ತಮ್ಮ ಇಡೀ ಜೀವನ ಮುಡಿಪಾಗಿಟ್ಟ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

Karnataka Weather: ವಿಪರೀತ ಚಳಿ ನಡುವೆ ಇಂದು ಕೆಲವೆಡೆ ಮೋಡ ಕವಿದ ವಾತಾವರಣ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments