Webdunia - Bharat's app for daily news and videos

Install App

ಕೆಎಸ್ ಆರ್ ಟಿಸಿ ಅಧಿಕಾರಿಗಳ ವಿರುದ್ಧ ಚಾಲಕರು ಆಕ್ರೋಶಗೊಂಡಿದ್ದೇಕೆ?

Webdunia
ಗುರುವಾರ, 28 ಮೇ 2020 (09:53 IST)
Normal 0 false false false EN-US X-NONE X-NONE

ಬೆಂಗಳೂರು : ಬಸ್ ಹೋಗುವುದಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಕೆಎಸ್ ಆರ್ ಟಿಸಿ ಅಧಿಕಾರಿಗಳ ವಿರುದ್ಧ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 


 

ಈಗಾಗಲೇ ಲಾಕ್ ಡೌನ್ ಸಡಿಲಿಕೆ ಮಾಡಿದ ಸರ್ಕಾರ ಕೆಲವು ಬಸ್ ಗಳ ಸಂಚಾರಕ್ಕೆ ಅವಕಾಶ ನೀಡಿದ್ದಾರೆ. ಆದರೆ ಇದೀಗ ಕೆಎಸ್ ಆರ್ ಟಿಸಿ ಅಧಿಕಾರಿಗಳ ಹಾಗೂ ಚಾಲಕರ ನಡುವೆ ಕಿತ್ತಾಟ ಶುರುವಾಗಿದ್ದು,  ತಮ್ಮ ಬಸ್ ರೂಟ್ ಗೆ ಹೋಗುವುದಕ್ಕೆ ಅವಕಾಶ ನೀಡುತ್ತಿಲ್ಲ. ಬೇಕಾದವರಿಗೆ ಮಾತ್ರ ಮೊದಲು ಅವಕಾಶ ನೀಡುತ್ತಿದ್ದಾರೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳ ವಿರುದ್ಧ ನಿರ್ವಾಹಕರು  ಕಿಡಿಕಾರಿದ ಘಟನೆ  ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ನಡೆದಿದೆ.
 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments