Webdunia - Bharat's app for daily news and videos

Install App

ಸಿಎಲ್ ಪಿ ಹಾಗೂ ವಿಪಕ್ಷ ಸ್ಥಾನ ಎರಡು ಸಿದ್ದರಾಮಯ್ಯಗೆ ನೀಡಲು ಬೆಂಬಲಿಗರು ಪಟ್ಟುಹಿಡಿದಿದ್ದೇಕೆ?

Webdunia
ಶುಕ್ರವಾರ, 17 ಜನವರಿ 2020 (10:05 IST)
ಬೆಂಗಳೂರು : ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರ ಸಿಎಲ್ ಪಿ ನಾಯಕ ಹಾಗೂ ವಿಪಕ್ಷ ಸ್ಥಾನ ಎರಡರಲ್ಲೂ  ಸಿದ್ದರಾಮಯ್ಯ ಅವರನ್ನೇ  ಮುಂದುವರಿಸುವಂತೆ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.



ಸಿದ್ದರಾಮಯ್ಯ ಕೇವಲ ವಿಪಕ್ಷ ನಾಯಕರಾಗಿ ಮುಂದುವರಿದ್ರೆ ಕೇವಲ ಸರ್ಕಾರಿ, ಕಾರು, ಬಂಗಲೆಗೆ ಮಾತ್ರ ಸೀಮಿತರಾಗುತ್ತಾರೆ. ಪಕ್ಷದ ಮೇಲೆ ಮೊದಲಿದ್ದ ಹಿಡಿತ ತಪ್ಪುತ್ತದೆ ಎಂಬ ಭೀತಿ ಸಿದ್ದರಾಮಯ್ಯ ಬಣಕ್ಕೆ ಕಾಡುತ್ತಿದೆ. ಹೀಗಾಗಿ ಎರಡೂ ಸ್ಥಾನ ಸಿದ್ದರಾಮಯ್ಯ ಗೆ ನೀಡಲು ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ.

 

ಒಂದು ವೇಳೆ  ಸಿದ್ದರಾಮಯ್ಯಗೆ 2 ಸ್ಥಾನ ಸಿಗದಿದ್ದರೆ ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಬೆಂಬಲ ಘೋಷಿಸಿ ತಟಸ್ಥರಾಗಿರಲು ಸಿದ್ದರಾಮಯ್ಯ ಬಣ ಚಿಂತನೆ ನಡೆಸಿದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments