ಸಿಎಲ್ ಪಿ ಹಾಗೂ ವಿಪಕ್ಷ ಸ್ಥಾನ ಎರಡು ಸಿದ್ದರಾಮಯ್ಯಗೆ ನೀಡಲು ಬೆಂಬಲಿಗರು ಪಟ್ಟುಹಿಡಿದಿದ್ದೇಕೆ?

Webdunia
ಶುಕ್ರವಾರ, 17 ಜನವರಿ 2020 (10:05 IST)
ಬೆಂಗಳೂರು : ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರ ಸಿಎಲ್ ಪಿ ನಾಯಕ ಹಾಗೂ ವಿಪಕ್ಷ ಸ್ಥಾನ ಎರಡರಲ್ಲೂ  ಸಿದ್ದರಾಮಯ್ಯ ಅವರನ್ನೇ  ಮುಂದುವರಿಸುವಂತೆ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.



ಸಿದ್ದರಾಮಯ್ಯ ಕೇವಲ ವಿಪಕ್ಷ ನಾಯಕರಾಗಿ ಮುಂದುವರಿದ್ರೆ ಕೇವಲ ಸರ್ಕಾರಿ, ಕಾರು, ಬಂಗಲೆಗೆ ಮಾತ್ರ ಸೀಮಿತರಾಗುತ್ತಾರೆ. ಪಕ್ಷದ ಮೇಲೆ ಮೊದಲಿದ್ದ ಹಿಡಿತ ತಪ್ಪುತ್ತದೆ ಎಂಬ ಭೀತಿ ಸಿದ್ದರಾಮಯ್ಯ ಬಣಕ್ಕೆ ಕಾಡುತ್ತಿದೆ. ಹೀಗಾಗಿ ಎರಡೂ ಸ್ಥಾನ ಸಿದ್ದರಾಮಯ್ಯ ಗೆ ನೀಡಲು ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ.

 

ಒಂದು ವೇಳೆ  ಸಿದ್ದರಾಮಯ್ಯಗೆ 2 ಸ್ಥಾನ ಸಿಗದಿದ್ದರೆ ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಬೆಂಬಲ ಘೋಷಿಸಿ ತಟಸ್ಥರಾಗಿರಲು ಸಿದ್ದರಾಮಯ್ಯ ಬಣ ಚಿಂತನೆ ನಡೆಸಿದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments