Select Your Language

Notifications

webdunia
webdunia
webdunia
webdunia

ಏರ್ ಶೋ ವಿರುದ್ಧ ಕನ್ನಡಿಗರು ಆಕ್ರೋಶಗೊಂಡಿದ್ದೇಕೆ?

ಏರ್ ಶೋ ವಿರುದ್ಧ ಕನ್ನಡಿಗರು ಆಕ್ರೋಶಗೊಂಡಿದ್ದೇಕೆ?
ಬೆಂಗಳೂರು , ಗುರುವಾರ, 4 ಫೆಬ್ರವರಿ 2021 (11:57 IST)
ಬೆಂಗಳೂರು : ಬೆಂಗಳೂರಿನಲ್ಲಿ ನಡೆಯುತ್ತಿರುವ ಏರ್ ಶೋ ವಿರುದ್ಧ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏರ್ ಶೋ ನಲ್ಲಿ ಇಂಗ್ಲೀಷ್, ಹಿಂದಿ ಬೋರ್ಡ್ ಅಳವಡಿಸಲಾಗಿದೆ. ಏರ್ ಶೋನಲ್ಲಿ ಕನ್ನಡ ಫಲಕ ಬಳಸದೇ ಅಪಮಾನ ಮಾಡಿದ್ದಾರೆ. ಕರ್ನಾಟಕದಲ್ಲಿ ನಡೆದ  ಕಾರ್ಯಕ್ರಮದಲ್ಲಿ  ಕನ್ನಡವೇ ಮಾಯವಾಗಿದೆ ಎಂದು  ಕನ್ನಡ ಭಾಷೆ ಬಳಸದಿದ್ದಕ್ಕೆ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಕೇಂದ್ರ , ರಾಜ್ಯ ಸರ್ಕಾರದ ನಡೆಗೆ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಪ್ರತಾಪ್ ಚಂದ್ರಶೆಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ