Webdunia - Bharat's app for daily news and videos

Install App

ಹೆಚ್.ಕೆ.ಪಾಟೀಲ್ ವಿರುದ್ಧ ಸ್ವಪಕ್ಷೀಯರು ಬೇಸರಗೊಂಡಿದ್ದೇಕೆ?

Webdunia
ಶನಿವಾರ, 8 ಜೂನ್ 2019 (11:29 IST)
ಬೆಂಗಳೂರು : JSW ಗೆ ಕೊಟ್ಟಿದ್ದ ಭೂಮಿ ಕ್ರಯಕ್ಕೆ ಒಪ್ಪಿಗೆ ವಿಚಾರದಲ್ಲಿ ಹೆಚ್.ಕೆ.ಪಾಟೀಲ್ ನಡೆದುಕೊಂಡ ರೀತಿಯ ವಿರುದ್ದ ಸ್ವಪಕ್ಷೀಯರು ಬೇಸರ ವ್ಯಕ್ತಪಡಿಸಿದ್ದಾರೆ.




ಜಿಂದಾಲ್ ಭೂಮಿ ಕ್ರಯಕ್ಕೆ ನೀಡಲು ಹೆಚ್.ಕೆ.ಪಾಟೀಲ್ ಮಾಧ್ಯಮಗಳ ಮುಂದೆ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಜಿಂದಾಲ್ ಭೂಮಿ ಕ್ರಯಕ್ಕೆ ನೀಡಬಾರದೆಂಬ ವಿಷಯದ  ಬಗ್ಗೆ ಮೊದಲು ಸಚಿವರ ಗಮನಕ್ಕೆ ತರಬೇಕಿತ್ತು. ಏಕಾಏಕಿ ಮಾಧ್ಯಮಗಳಿಗೆ ಪತ್ರ ಬಿಡುಗಡೆ ಮಾಡಿದ್ದು ಸರಿಯಲ್ಲ. ಬಿಜೆಪಿಗೆ ಸ್ವಪಕ್ಷೀಯರಾದ ಹೆಚ್.ಕೆ,ಪಾಟೀಲ್ ಅಸ್ತ್ರ ಕೊಟ್ಟಂತಾಗಿದೆ ಎಂದು  ಹೆಚ್.ಕೆ.ಪಾಟೀಲ್ ವಿರುದ್ಧ ಕಾಂಗ್ರೆಸ್ ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಕಾನೂನು ಸಚಿವ ಕೃಷ್ಣ ಭೈರೇಗೌಡ ಜೊತೆ ಚರ್ಚೆಸಬಹುದಿತ್ತು. ಅವರ ಜೊತೆಯೂ ಚರ್ಚಿಸದೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹಿರಿಯವರಾಗಿ ನೀವು ಹೀಗೆ ವಿರೋಧ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ  ಇದನ್ನೇ ಅಸ್ತ್ರವಾಗಿಟ್ಟುಕೊಂಡು ಬಿಜೆಪಿ ಹೋರಾಟಕ್ಕೆ ಸಜ್ಜಾಗಿದೆ. ಹೀಗಾಗಿ ಹೆಚ್.ಕೆ.ಪಾಟೀಲ್ ವಿರುದ್ಧ ಕೈ ನಾಯಕರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments