Webdunia - Bharat's app for daily news and videos

Install App

ಒಂದೇ ಕುಟುಂಬದ ಮೂವರು ಮಹಿಳೆಯರು ಕೆರೆಗೆ ಹಾರಿದ್ದಾದ್ರು ಯಾಕೆ?

Webdunia
ಸೋಮವಾರ, 6 ಜೂನ್ 2022 (14:24 IST)
ರಾಮನಗರ : ಕೌಟುಂಬಿಕ ಕಲಹದ ಹಿನ್ನೆಲೆ ಮೂವರು ಮಹಿಳೆಯರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾಗಡಿಯಲ್ಲಿ ನಡೆದಿದೆ.

ಮಾಗಡಿ ಟೌನ್ನ ಗೌರಮ್ಮನ ಕೆರೆಗೆ ಮೂರು ಮಹಿಳೆಯರು ಹಾರಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಮಹಿಳೆಯರು ಅಪಾಯದಿಂದ ಪಾರಾಗಿದ್ದಾರೆ ಮೃತ ಮಹಿಳೆಯನ್ನು ಅಜ್ಜಿ ಶಾಂತಾ ಭಾಯಿ(50) ಎಂದು ಗುರುತಿಸಲಾಗಿದೆ.

ಇವರು ಮಾಗಡಿ ಟೌನ್ನ ನೇಯಿಗೆ ಬೀದಿ ನಿವಾಸಿಯಾಗಿದ್ದರು.  ಭಾನುವಾರ ಈ ಮೂರು ಮಹಿಳೆಯರು ಕೆರೆಗೆ ಹಾರಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.

ತಕ್ಷಣ ಉಷಾ ಭಾಯಿ ಹಾಗೂ ನಿರ್ಮಲಾ ಭಾಯಿಯನ್ನು ರಕ್ಷಣೆ ಮಾಡಿದ್ದು, ಶಾಂತಾಭಾಯಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ತನಿಖೆ ಮಾಡಿದ್ದು, ಇವರು ಒಂದೇ ಕುಟುಂಬದ ಮಹಿಳೆಯರು ಎಂಬುದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments