Webdunia - Bharat's app for daily news and videos

Install App

ರಾಜೀನಾಮೆ ಸ್ವೀಕರಿಸೋ ಬಗ್ಗೆ ಯಾಕೆ ಇಷ್ಟೊಂದು ಅರ್ಜೆಂಟ್?- ಬಿಜೆಪಿಗೆ ಟಾಂಗ್ ಕೊಟ್ಟ ಸ್ಪೀಕರ್

Webdunia
ಗುರುವಾರ, 11 ಜುಲೈ 2019 (10:28 IST)
ಬೆಂಗಳೂರು : ಮೈತ್ರಿ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆ ಸ್ವೀಕರಿಸುವ ವಿಚಾರದಲ್ಲಿ ಬಿಜೆಪಿಯವರು ಒತ್ತಡ ಹೇರುತ್ತಿರುವ ಹಿನ್ನಲೆಯಲ್ಲಿ ಇದೀಗ ಬಿಜೆಪಿ ನಾಯಕರಿಗೆ ಸ್ಪೀಕರ್ ರಮೇಶ್ ಕುಮಾರ್ ಟಾಂ‍ಗ್ ನೀಡಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಸ್ವೀಕರಿಸೋ ಬಗ್ಗೆ ಬಿಜೆಪಿಯವರಿಗೆ ಯಾಕೆ ಇಷ್ಟೊಂದು ಅರ್ಜೆಂಟ್ ..? ಶಾಸಕರ ರಾಜೀನಾಮೆ ವಿಚಾರದಲ್ಲಿ ತಿಂಗಳುಗಟ್ಟಲೆ ಕಳೆದಿರೋದು ಇದೆ. ತಿಂಗಳುಗಳ ಕಾಲ ರಾಜೀನಾಮೆ ಅಂಗೀಕಾರವಾಗದಿರೋ ಉದಾಹರಣೆ ಇದೆ. ಆದರೆ ಒಂದೇ ವಾರದಲ್ಲಿ  ಇವರಿಗೆ ಯಾಕೆ ಇಷ್ಟೊಂದು ಅರ್ಜೆಂಟ್..? ಎಂದು ಪ್ರಶ್ನಿಸಿದ್ದಾರೆ.


ಒಂದು ವಾರ ವಿಳಂಬದಿಂದ ತುರ್ತಾಗಿ ಆಗಬೇಕಿರೋ ಕೆಲಸವಾದ್ರೂ ಏನು? ಜನಸಾಮಾನ್ಯರು ಅವರ ಪಾಡಿಗೆ ಇದ್ದಾರಲ್ಲವೇ? ನಾನು ಕುಟುಂಬದೊಂದಿಗೆ ಇದ್ದೇನೆ. ಖಾಸಗಿ ಮನೆಯಲ್ಲಿ ಯಾವುದೇ ವ್ಯವಹಾರ ಮಾಡಿಲ್ಲ. ಸಂಪ್ರದಾಯದ ಪ್ರಕಾರ ನನ್ನನ್ನು ವಿಧಾನಸೌಧದಲ್ಲಿ ಭೇಟಿ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments