Webdunia - Bharat's app for daily news and videos

Install App

ಆತ್ಮಹತ್ಯೆ ಮಾಡಿಕೊಂಡ ರೈತ: ಬ್ಯಾಂಕ್ ಮ್ಯಾನೇಜರ್ ಅರೆಸ್ಟ್ ಯಾಕೆ ಗೊತ್ತಾ?

Webdunia
ಶನಿವಾರ, 15 ಸೆಪ್ಟಂಬರ್ 2018 (14:08 IST)
ಸಾಲ ಮರುಪಾವತಿ ಮಾಡಬೇಕೆಂದು ಬ್ಯಾಂಕ್ ರೈತನಿಗೆ ನೋಟೀಸ್ ‌ನೀಡಿತ್ತು. ನೋಟೀಸ್ ನೋಡಿ ಮನನೊಂದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಬ್ಯಾಂಕ್ ಮ್ಯಾನೇಜರ್ ಅರೆಸ್ಟ್ ಆಗಿದ್ದಾರೆ.

ಬ್ಯಾಂಕ್ ನೋಟೀಸ್ ಗೆ ಮನನೊಂದ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕವಲಗಿ ಗ್ರಾಮದಲ್ಲಿ ನಡೆದಿದೆ.

ಆನಂದ ಭೀಮಪ್ಪ‌ ಠಕ್ಕಳಕಿ 45 ಆತ್ಮಹತ್ಯೆ ಮಾಡಿಕೊಂಡಿದ್ದ ರೈತನಾಗಿದ್ದಾನೆ.
ನೋಟೀಸ್ ನೀಡಿದ್ದ  ಬಸವನವಾಗೇವಾಡಿ ತಾಲೂಕಿನ ತೆಲಗಿ ಗ್ರಾಮದ ಕೆನೆರಾ ಬ್ಯಾಂಕ್  ಮ್ಯಾನೇಜರ್ ರಾಹುಲ್ ಪೋಳ ಬಂಧನವಾಗಿದೆ.

ರೈತ ಆನಂದ ಠಕ್ಕಳಕಿಗೆ ಸಾಲ ಮರುಪಾವತಿಗೆ ನೊಟೀಸ್‌ ನೀಡಿದ್ದ ಕಾರಣ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್ ಆಗಿದ್ದಾರೆ. ಕೊಲ್ಹಾರ ಠಾಣೆ ಪೊಲೀಸರಿಂದ ಬ್ಯಾಂಕ್ ಮ್ಯಾನೇಜರ್ ರಾಹುಲ್ ಬಂಧನವಾಗಿದ್ದು, ಪೊಲೀಸ್ ಠಾಣೆಯಲ್ಲಿ ರಾಹುಲ್ ವಿಚಾರಣೆ ನಡೆಯುತ್ತಿದೆ.

ಸಾಲ ಮರು ಪಾವತಿ ನೋಟೀಸ್ ನೀಡಿದ್ದ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  
ಕೆನೆರಾ ಬ್ಯಾಂಕ್ ತೆಲಗಿ ಶಾಖೆಯಿಂದ  ಸಾಲ ಮರು ಪಾವತಿಯ ನೋಟೀಸ್ ನೀಡಿದ್ದ ಕಾರಣ ಆನಂದ ನೇಣಿಗೆ ಶರಣಾಗಿದ್ದ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಗೆ ತಂದಿದ್ದ 4ಲಕ್ಷದ ಚಿನ್ನವಿದ್ದ ಬ್ಯಾಗ್ ಎದ್ದು ನೋಡಿದಾಗ ನಾಪತ್ತೆ, ಹುಡುಕಾಟ ನಡೆಸಿದಾಗ ನಾಯಿ ಬುದ್ದಿ ಬಟಾಬಯಲು, Video

ಉಡುಪಿ: ದೇವಾಲಯದ ಕೊಳದಲ್ಲಿ ಮುಳುಗಿ 9ನೇ ತರಗತಿಯ ಬಾಲಕ ಸಾವು

ಜವರಾಯನ ರೂಪದಲ್ಲಿ ಬಂದ ಬಲೆನೋ, ಅಪಘಾತದ ರಭಸಕ್ಕೆ ಹೇರ್‌ಸ್ಟೈಲಿಸ್ಟ್‌ ಸಾವು, Video

ನೋಂದಣಿ ನೇಮ್ ಪ್ಲೇಟ್ ಕಾಣದಂತೆ ಸ್ಟಿಕ್ಟರ್ ಅಳವಡಿಸಿ ಓಡಾಡಿಸುತ್ತಿದ್ದ ವಾಹನಗಳಿಗೆ ದಂಡ

ಲೂಟಿ ಮಾಡಿದ ಹಣ ರಾಹುಲ್ ಗಾಂಧಿಯವರ ಮನೆಗೆ: ಬಿ.ಶ್ರೀರಾಮುಲು

ಮುಂದಿನ ಸುದ್ದಿ
Show comments