Select Your Language

Notifications

webdunia
webdunia
webdunia
webdunia

ರಮೇಶ್ ಕುಮಾರ್ ಪಲಾಯನವಾದಿ ಎಂದು ಬಿಜೆಪಿ ನಾಯಕರು ಟೀಕೆ ಮಾಡಿದ್ದೇಕೆ?

ರಮೇಶ್ ಕುಮಾರ್ ಪಲಾಯನವಾದಿ ಎಂದು ಬಿಜೆಪಿ ನಾಯಕರು ಟೀಕೆ ಮಾಡಿದ್ದೇಕೆ?
ಬೆಂಗಳೂರು , ಬುಧವಾರ, 11 ಮಾರ್ಚ್ 2020 (13:10 IST)
ಬೆಂಗಳೂರು : ವಿಧಾನಸಭೆ ಕಲಾಪಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೈರಾದ ಹಿನ್ನಲೆಯಲ್ಲಿ ರೇಶ್ ಕುಮಾರ್ ವಿರುದ್ಧ ಬಿಜೆಪಿ ನಾಯಕರು ಟೀಕೆ ಮಾಡಿದ್ದಾರೆ.


ನಿನ್ನೆ ಸದನದಲ್ಲಿ ಬಿಜೆಪಿ ನಾಯಕ ಸುಧಾಕರ್ ಮತ್ತು ರಮೇಶ್ ಕುಮಾರ್ ನಡುವೆ ವಾಕ್ಸಮರ ಏರ್ಪಟ್ಟಿತ್ತು. ಆದರೆ ಇಂದಿನ ಸದನದಲ್ಲಿ ರಮೇಶ್ ಕುಮಾರ್ ಗೈರಾಗಿದ್ದಾರೆ. ಇದಕ್ಕೆ ವ್ಯಂಗ್ಯ ಮಾಡಿದ ಬಿಜೆಪಿ ನಾಯಕರು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪಲಾಯನವಾದಿ. ಹೀಗಾಗಿ ಇವತ್ತು ಅವರು ಕಲಾಪಕ್ಕೆ ಬಂದಿಲ್ಲವೆಂದು ಟೀಕೆ ಮಾಡಿ ಪಲಾಯನವಾದಿ ರಮೇಶ್ ಕುಮಾರ್ ಎಂದು ಘೋಷಣೆ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸದನದಲ್ಲಿ ನಿಲ್ಲದ ಗದ್ದಲ, ಕಲಾಪವನ್ನು ಮುಂದೂಡಿದ ಸ್ಪೀಕರ್