ರಮೇಶ್ ಕುಮಾರ್ ಪಲಾಯನವಾದಿ ಎಂದು ಬಿಜೆಪಿ ನಾಯಕರು ಟೀಕೆ ಮಾಡಿದ್ದೇಕೆ?

Webdunia
ಬುಧವಾರ, 11 ಮಾರ್ಚ್ 2020 (13:10 IST)
ಬೆಂಗಳೂರು : ವಿಧಾನಸಭೆ ಕಲಾಪಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೈರಾದ ಹಿನ್ನಲೆಯಲ್ಲಿ ರೇಶ್ ಕುಮಾರ್ ವಿರುದ್ಧ ಬಿಜೆಪಿ ನಾಯಕರು ಟೀಕೆ ಮಾಡಿದ್ದಾರೆ.


ನಿನ್ನೆ ಸದನದಲ್ಲಿ ಬಿಜೆಪಿ ನಾಯಕ ಸುಧಾಕರ್ ಮತ್ತು ರಮೇಶ್ ಕುಮಾರ್ ನಡುವೆ ವಾಕ್ಸಮರ ಏರ್ಪಟ್ಟಿತ್ತು. ಆದರೆ ಇಂದಿನ ಸದನದಲ್ಲಿ ರಮೇಶ್ ಕುಮಾರ್ ಗೈರಾಗಿದ್ದಾರೆ. ಇದಕ್ಕೆ ವ್ಯಂಗ್ಯ ಮಾಡಿದ ಬಿಜೆಪಿ ನಾಯಕರು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪಲಾಯನವಾದಿ. ಹೀಗಾಗಿ ಇವತ್ತು ಅವರು ಕಲಾಪಕ್ಕೆ ಬಂದಿಲ್ಲವೆಂದು ಟೀಕೆ ಮಾಡಿ ಪಲಾಯನವಾದಿ ರಮೇಶ್ ಕುಮಾರ್ ಎಂದು ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments