Webdunia - Bharat's app for daily news and videos

Install App

ಬಂಡೂರಿ, ಮಹಾದಾಯಿ ಹೋರಾಟದಲ್ಲಿ ಬಿಜೆಪಿ ಪಾಲು ಶೂನ್ಯ: ಡಿ.ಕೆ.ಶಿವಕುಮಾರ್

Webdunia
ಗುರುವಾರ, 4 ಆಗಸ್ಟ್ 2016 (15:43 IST)
ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟದಲ್ಲಿ ಬಿಜೆಪಿ ಸ್ನೇಹಿತರು ಹೋರಾಟ ಮಾಡಬೇಕಿತ್ತು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
 
ಕನಕಪುರನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಕುರಿತು ಬಿಜೆಪಿ ಸ್ನೇಹಿತರು ಹೋರಾಟ ಮಾಡಬೇಕಿತ್ತು ಎಂದು ತಿಳಿಸಿದರು.
 
ಧಾರವಾಡ ಜಿಲ್ಲೆಯ ಯಮನೂರಿನಲ್ಲಿ ಪೊಲೀಸರಿಂದ ರೈತರು ಹಾಗೂ ಮಹಿಳೆಯರ ಮೇಲೆ ಅಮಾನವೀಯ ಹಲ್ಲೆಯನ್ನು ಖಂಡಿಸಿದ ಅವರು, ಈ ಕುರಿತು ರಾಜ್ಯ ಸರಕಾರ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.
 
ಮಹದಾಯಿ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ಧಾರವಾಡ ಜಿಲ್ಲೆಯ ರೈತರು ಪ್ರತಿಭಟನೆ ಕೈಗೊಂಡಿದ್ದರು. ರೈತರ ಹೋರಾಟವನ್ನು ಹತ್ತಿಕಲು ಯತ್ನಿಸಿದ ಪೊಲೀಸರು, ನವಲಗುಂದ, ಯಮನೂರಿನಲ್ಲಿ ಲಾಠಿ ಚಾರ್ಚ್ ಮಾಡುವ ಮೂಲಕ ದೌರ್ಜನ್ಯ ಎಸಗಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments