ಸಿಎಂ ಸಿದ್ದರಾಮಯ್ಯಗೆ ಎಸ್‌ಸಿ-ಎಸ್‌ಟಿ ಸಮುದಾಯದ ಮೇಲೆ ಯಾಕೆ ಈ ಪರಿ ದ್ವೇಷ

Sampriya
ಶುಕ್ರವಾರ, 6 ಸೆಪ್ಟಂಬರ್ 2024 (19:47 IST)
Photo Courtesy BJP X
ಬೆಂಗಳೂರು: ಕರ್ನಾಟಕದ ವಸತಿ ಶಿಕ್ಷಣ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಸತಿ ಶಾಲೆಗಳ ಮೂಲ ಸೌಕರ್ಯಗಳಿಗಾಗಿ 2024-25ರ ಬಜೆಟ್ ನಲ್ಲಿ ನಯಾ ಪೈಸೆ ನೀಡಿಲ್ಲ. ಹೀಗಾಗಿ, ಪರಿಶಿಷ್ಟ ವಿದ್ಯಾರ್ಥಿಗಳು ಹರಿದ ಹಾಸಿಗೆ, ಧೂಳು ಹಿಡಿದ ದಿಂಬು, ಮುರುಕು ಡೆಸ್ಕ್‌ನಲ್ಲೇ ದಿನ ದೂಡುವಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿ ಪೋಸ್ಟ್ ಹಂಚಿಕೊಂಡಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಸಂಬಂಧ ಬಿಜೆಪಿ ಪೋಸ್ಟ್‌ ಹಂಚಿಕೊಂಡಿದೆ.

ಶೋಷಿತ ಸಮುದಾಯವನ್ನು ಚುನಾವಣೆ ಬಂದಾಗ ಮಾತ್ರ ಓಲೈಸಲು ಹವಣಿಸುವ ಕಾಂಗ್ರೆಸ್
 ಸರ್ಕಾರ ನಿತ್ಯ ಶೋಷಿಸುವ ಮೂಲಕ ಮಜಾ ತೆಗೆದುಕೊಳ್ಳುತ್ತಿದೆ.

ಕರ್ನಾಟಕದ ವಸತಿ ಶಿಕ್ಷಣ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಸತಿ ಶಾಲೆಗಳ ಮೂಲ ಸೌಕರ್ಯಗಳಿಗಾಗಿ 2024-25ರ ಬಜೆಟ್ ನಲ್ಲಿ ನಯಾ ಪೈಸೆ ನೀಡಿಲ್ಲ. ಹೀಗಾಗಿ, ಪರಿಶಿಷ್ಟ ವಿದ್ಯಾರ್ಥಿಗಳು ಹರಿದ ಹಾಸಿಗೆ, ಧೂಳು ಹಿಡಿದ ದಿಂಬು, ಮುರುಕು ಡೆಸ್ಕ್‌ನಲ್ಲೇ ದಿನ ದೂಡುವಂತಾಗಿದೆ.

ಬೆಳೆದು ಬಂದ ಸಮಾಜಕ್ಕೆ ದ್ರೋಹ ಬಗೆದ ಮಹಾದೇವಪ್ಪನವರು ಕಣ್ಮುಚ್ಚಿ ಕುಳಿತ ಪರಿಣಾಮ ಶೋಷಿತರಿಗೆ ಸಿಗಬೇಕಾದ ಅನುದಾನ, ಸೌಲಭ್ಯ ಸಿಗುತ್ತಿಲ್ಲ. ಹಾಸಿಗೆ-ದಿಂಬಿನಲ್ಲೂ ಲೂಟಿ ಹೊಡೆದು ವಂಚಿಸಿದ್ದ ಸರ್ಕಾರವೀಗ ಅನುದಾನ ನೀಡದೆ ಪರಿಶಿಷ್ಟ ವಿದ್ಯಾರ್ಥಿಗಳಿಗೆ ದ್ರೋಹ ಬಗೆದಿದೆ. ಸಿಎಂ ಸಿದ್ದರಾಮಯ್ಯ ಅವರೇ, ಎಸ್.ಸಿ-ಎಸ್.ಟಿ ಸಮುದಾಯದ ಮೇಲೆ ನಿಮಗ್ಯಾಕೆ ಈ ಪರಿ ದ್ವೇಷ.?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಮುಂದಿನ ಸುದ್ದಿ
Show comments