Webdunia - Bharat's app for daily news and videos

Install App

ಬಾದಾಮಿಯತ್ತ ಸಿಎಂ ಸಿದ್ದರಾಮಯ್ಯ ಮುಖ ಮಾಡಿರುವುದರ ಹಿಂದಿದೆ ಸೀಕ್ರೆಟ್!

Webdunia
ಶನಿವಾರ, 21 ಏಪ್ರಿಲ್ 2018 (09:01 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಬಹುತೇಕ ಖಾತ್ರಿಯಾಗಿದೆ. ಅದಕ್ಕೆ ಕಾರಣವೂ ಬಯಲಾಗಿದೆ.

ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧಿಸಲು ಕಾರಣ ಖಾಸಗಿ ಸಸ್ಥೆಯೊಂದು ಸಮೀಕ್ಷಾ ವರದಿ ನೀಡಿದ ನಂತರ ಸಿಎಂ ಈ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ. ಈ ವರದಿ ನಾಲ್ಕು ದಿನಗಳ ಹಿಂದಷ್ಟೇ ಸಿಎಂ ಕೈ ಸೇರಿದ್ದು, ಇದರಲ್ಲಿ ಸಿಎಂಗೆ ಈ ಬಾರಿ ಚಾಮುಂಡೇಶ್ವರಿಯಲ್ಲಿ ರಿಸ್ಕ್ ಫ್ಯಾಕ್ಟರಿ ಜಾಸ್ತಿ ಎಂದಿತ್ತು ಎನ್ನಲಾಗಿದೆ.

ಹೀಗಾಗಿ ಬಾದಾಮಿಯಲ್ಲೂ ಸ್ಪರ್ಧೆಗೆ ಸಿಎಂ ಮನಸ್ಸು ಮಾಡಿದ್ದಾರೆ. ಆದರೆ ಇದಕ್ಕೆ ಇಂದು ನಡೆಯಲಿರುವ ಹೈಕಮಾಂಡ್ ಸಭೆಯಲ್ಲಿ ಅಂತಿಮ ಮುದ್ರೆ ಬೀಳಬೇಕಿದೆ. ಹೈಕಮಾಂಡ್ ಒಪ್ಪಿಗೆಗಾಗಿ ಇದೀಗ ಸಿಎಂ ಕಾಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments