Webdunia - Bharat's app for daily news and videos

Install App

ವ್ಯಾಟ್ಸಪ್ ಸಂದೇಶ ರವಾನೆಗೆ ಎರಡು ದಿನ ಕಡಿವಾಣ ಹಾಕಿರುವುದು ಇದೇ ಕಾರಣಕ್ಕೆ

Webdunia
ಬುಧವಾರ, 8 ಏಪ್ರಿಲ್ 2020 (09:39 IST)
ಬೆಂಗಳೂರು: ವ್ಯಾಟ್ಸಪ್ ನಲ್ಲಿ ಕೆಲವು ದಿನಗಳ ಮಟ್ಟಿಗೆ ಕೊರೋನಾವೈರಸ್ ಬಗ್ಗೆ ಯಾವುದೇ ಸಂದೇಶ ಫಾರ್ವರ್ಡ್ ಮಾಡದಂತೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


ಇದರ ಹಿಂದಿನ ಕಾರಣವೇನು ಗೊತ್ತಾ? ಕೊರೋನಾ ಕುರಿತು ಸತ್ಯ ಸಂಗತಿಗಳಿಗಿಂತ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳೇ ಹೆಚ್ಚು ಫಾರ್ವರ್ಡ್ ಆಗುತ್ತಿವೆ. ಇದೇ ಕಾರಣಕ್ಕೆ ಸುಳ್ಳು ಸುದ್ದಿ ತಡೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಹೀಗಾಗಿ ಎಲ್ಲಾ ಗ್ರೂಪ್ ಆಡ್ಮಿನ್ ಗಳಿಗೆ ಎಚ್ಚರಿಕೆ ನೀಡಲಾಗಿದೆ. ತಪ್ಪು ಸಂದೇಶ, ಸಮಾಜದಲ್ಲಿ ಅಹಿತಕರ ವಾತಾವರಣ ಸನ್ನಿವೇಶ ಸೃಷ್ಟಿಸುವ ಸಂದೇಶ ರವಾನಿಸಿದರೆ ಗ್ರೂಪ್ ಆಡ್ಮಿನ್ ಗಳು ಹೊಣೆ ಹೊರಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments