Webdunia - Bharat's app for daily news and videos

Install App

ವ್ಯಾಟ್ಸಪ್ ಸಂದೇಶ ರವಾನೆಗೆ ಎರಡು ದಿನ ಕಡಿವಾಣ ಹಾಕಿರುವುದು ಇದೇ ಕಾರಣಕ್ಕೆ

Webdunia
ಬುಧವಾರ, 8 ಏಪ್ರಿಲ್ 2020 (09:39 IST)
ಬೆಂಗಳೂರು: ವ್ಯಾಟ್ಸಪ್ ನಲ್ಲಿ ಕೆಲವು ದಿನಗಳ ಮಟ್ಟಿಗೆ ಕೊರೋನಾವೈರಸ್ ಬಗ್ಗೆ ಯಾವುದೇ ಸಂದೇಶ ಫಾರ್ವರ್ಡ್ ಮಾಡದಂತೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


ಇದರ ಹಿಂದಿನ ಕಾರಣವೇನು ಗೊತ್ತಾ? ಕೊರೋನಾ ಕುರಿತು ಸತ್ಯ ಸಂಗತಿಗಳಿಗಿಂತ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳೇ ಹೆಚ್ಚು ಫಾರ್ವರ್ಡ್ ಆಗುತ್ತಿವೆ. ಇದೇ ಕಾರಣಕ್ಕೆ ಸುಳ್ಳು ಸುದ್ದಿ ತಡೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಹೀಗಾಗಿ ಎಲ್ಲಾ ಗ್ರೂಪ್ ಆಡ್ಮಿನ್ ಗಳಿಗೆ ಎಚ್ಚರಿಕೆ ನೀಡಲಾಗಿದೆ. ತಪ್ಪು ಸಂದೇಶ, ಸಮಾಜದಲ್ಲಿ ಅಹಿತಕರ ವಾತಾವರಣ ಸನ್ನಿವೇಶ ಸೃಷ್ಟಿಸುವ ಸಂದೇಶ ರವಾನಿಸಿದರೆ ಗ್ರೂಪ್ ಆಡ್ಮಿನ್ ಗಳು ಹೊಣೆ ಹೊರಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments