Webdunia - Bharat's app for daily news and videos

Install App

ದೆಹಲಿಗೆ ಹೋದ ಎಚ್ ಡಿ ದೇವೇಗೌಡಗೆ ಪ್ರಧಾನಿ ಮೋದಿ ಭೇಟಿ ಸಾಧ್ಯವಾಗದ್ದು ಯಾಕೆ?

Webdunia
ಶುಕ್ರವಾರ, 5 ಅಕ್ಟೋಬರ್ 2018 (11:07 IST)
ನವದೆಹಲಿ: ರಾಜ್ಯದ ಹಲವು ಸಮಸ್ಯೆಗಳಿಗೆ ಕೇಂದ್ರದ ನೆರವು ಕೇಳಲು ದೆಹಲಿಗೆ ತೆರಳಿದ್ದ ಮಾಜಿ ಪ್ರಧಾನಿ ದೇವೇಗೌಡಗೆ ಪ್ರಧಾನಿ ಮೋದಿ ಭೇಟಿಯಾಗಲು ಸಾಧ‍್ಯವಾಗಿಲ್ಲ.

ಮೇಕೆದಾಟು ಯೋಜನೆಗೆ ಕೇಂದ್ರದ ಸಹಕಾರ, ಕೊಡಗು ಪ್ರವಾಹಕ್ಕೆ ನೆರವು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ದೆಹಲಿಗೆ ತೆರಳಿದ್ದ ದೇವೇಗೌಡರಿಗೆ ಪ್ರಧಾನಿ ಭೇಟಿಯಾಗಲು ಸಾ‍ಧ್ಯವಾಗಿಲ್ಲ.

ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು ‘ರಷ್ಯಾ ಅಧ್ಯಕ್ಷರ ಭೇಟಿ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಭೇಟಿಯಾಗಲು ಸಾಧ‍್ಯವಾಗಿಲ್ಲ. ಹೀಗಾಗಿ ಅವರೇ ಗೃಹಸಚಿವರನ್ನು ಭೇಟಿಯಾಗಿ ಸಮಸ್ಯೆ ಹೇಳಲು ಸೂಚಿಸಿದ್ದರು’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments