ದೆಹಲಿಗೆ ಹೋದ ಎಚ್ ಡಿ ದೇವೇಗೌಡಗೆ ಪ್ರಧಾನಿ ಮೋದಿ ಭೇಟಿ ಸಾಧ್ಯವಾಗದ್ದು ಯಾಕೆ?

Webdunia
ಶುಕ್ರವಾರ, 5 ಅಕ್ಟೋಬರ್ 2018 (11:07 IST)
ನವದೆಹಲಿ: ರಾಜ್ಯದ ಹಲವು ಸಮಸ್ಯೆಗಳಿಗೆ ಕೇಂದ್ರದ ನೆರವು ಕೇಳಲು ದೆಹಲಿಗೆ ತೆರಳಿದ್ದ ಮಾಜಿ ಪ್ರಧಾನಿ ದೇವೇಗೌಡಗೆ ಪ್ರಧಾನಿ ಮೋದಿ ಭೇಟಿಯಾಗಲು ಸಾಧ‍್ಯವಾಗಿಲ್ಲ.

ಮೇಕೆದಾಟು ಯೋಜನೆಗೆ ಕೇಂದ್ರದ ಸಹಕಾರ, ಕೊಡಗು ಪ್ರವಾಹಕ್ಕೆ ನೆರವು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ದೆಹಲಿಗೆ ತೆರಳಿದ್ದ ದೇವೇಗೌಡರಿಗೆ ಪ್ರಧಾನಿ ಭೇಟಿಯಾಗಲು ಸಾ‍ಧ್ಯವಾಗಿಲ್ಲ.

ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು ‘ರಷ್ಯಾ ಅಧ್ಯಕ್ಷರ ಭೇಟಿ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಭೇಟಿಯಾಗಲು ಸಾಧ‍್ಯವಾಗಿಲ್ಲ. ಹೀಗಾಗಿ ಅವರೇ ಗೃಹಸಚಿವರನ್ನು ಭೇಟಿಯಾಗಿ ಸಮಸ್ಯೆ ಹೇಳಲು ಸೂಚಿಸಿದ್ದರು’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಮುಂದಿನ ಸುದ್ದಿ
Show comments