Webdunia - Bharat's app for daily news and videos

Install App

ನಟ ಚೇತನ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಯಾಕೆ ಗೊತ್ತಾ...?

Webdunia
ಬುಧವಾರ, 17 ಜನವರಿ 2018 (12:23 IST)
ಮಡಿಕೇರಿ : ನಟ ಚೇತನ್ ಅವರು ಎಲ್ಲಾ ಸಮುದಾಯದಂತೆ ಕಾಡುಗೊಲ್ಲರಿಗೂ ಮಾನ್ಯತೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

 
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ನಟ ಚೇತನ್ ಅವರು ಈ ಬಗ್ಗೆ ಮಾತನಾಡುತ್ತಾ,  ‘ಕಾಡುಗೊಲ್ಲರ ಸಂಸ್ಕೃತಿ ಅತ್ಯಂತ ಪ್ರಸಿದ್ಧವಾದ ಸಂಸ್ಕೃತಿ. ಅವರ ಸಂಪ್ರದಾಯ ನಾಡಿನ ಹಿರಿಮೆ. 10 ವರ್ಷದಿಂದ ಹಿಂದುಳಿದ ವರ್ಗಕ್ಕೆ ಸೇರಿಸುವಂತೆ ಹೋರಾಟ ನಡೆಸಿದ್ದು, ಮಾನ್ಯತೆ ನೀಡುವಂತೆ ಸಿಎಂ, ಕಾನೂನು ಸಚಿವರು ಹಾಗು ಸಮಾಜ ಕಲ್ಯಾಣ ಸಚಿವರಿಗೆ ಮನವಿ ನೀಡಿದ್ದೇವೆ. ಇಂದಿನ ಕ್ಯಾಬಿನೆಟ್ ನಲ್ಲಿ ಬೇಡಿಕೆ ಈಡೇರಿಸುವ ಭರವಸೆ ಇದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments