Webdunia - Bharat's app for daily news and videos

Install App

ನಟ ಚೇತನ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಯಾಕೆ ಗೊತ್ತಾ...?

Webdunia
ಬುಧವಾರ, 17 ಜನವರಿ 2018 (12:23 IST)
ಮಡಿಕೇರಿ : ನಟ ಚೇತನ್ ಅವರು ಎಲ್ಲಾ ಸಮುದಾಯದಂತೆ ಕಾಡುಗೊಲ್ಲರಿಗೂ ಮಾನ್ಯತೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

 
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ನಟ ಚೇತನ್ ಅವರು ಈ ಬಗ್ಗೆ ಮಾತನಾಡುತ್ತಾ,  ‘ಕಾಡುಗೊಲ್ಲರ ಸಂಸ್ಕೃತಿ ಅತ್ಯಂತ ಪ್ರಸಿದ್ಧವಾದ ಸಂಸ್ಕೃತಿ. ಅವರ ಸಂಪ್ರದಾಯ ನಾಡಿನ ಹಿರಿಮೆ. 10 ವರ್ಷದಿಂದ ಹಿಂದುಳಿದ ವರ್ಗಕ್ಕೆ ಸೇರಿಸುವಂತೆ ಹೋರಾಟ ನಡೆಸಿದ್ದು, ಮಾನ್ಯತೆ ನೀಡುವಂತೆ ಸಿಎಂ, ಕಾನೂನು ಸಚಿವರು ಹಾಗು ಸಮಾಜ ಕಲ್ಯಾಣ ಸಚಿವರಿಗೆ ಮನವಿ ನೀಡಿದ್ದೇವೆ. ಇಂದಿನ ಕ್ಯಾಬಿನೆಟ್ ನಲ್ಲಿ ಬೇಡಿಕೆ ಈಡೇರಿಸುವ ಭರವಸೆ ಇದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments