Webdunia - Bharat's app for daily news and videos

Install App

ಅರವಿಂದ್ ಕಣ್ಣೀರಿಟ್ಟಿದ್ದಾದ್ರು ಯಾಕೆ?

ನಿಧಿ ಜೊತೆ ಅರವಿಂದ್ ನಡೆದುಕೊಂಡ ರೀತಿ ಸರಿಯಿಲ್ಲ ಎಂದ ದಿವ್ಯಾ ಉರುಡುಗ: ಕಣ್ಣೀರಿಟ್ಟ ಅರವಿಂದ್..!

Webdunia
ಶುಕ್ರವಾರ, 2 ಜುಲೈ 2021 (07:00 IST)
BIGBOSS 8ದಿವ್ಯಾ ಉರುಡುಗ ಕೊನೆಗೂ ಸ್ನೇಹಿತ ಅರವಿಂದ್ ಅವರ ಜೊತೆ ನಿಧಿ ಸುಬ್ಬಯ್ಯ ಅವರ ವಿಷಯವನ್ನು ಮಾತನಾಡಿದ್ದಾರೆ


























.
ಅದು ಸಹ ಸೂರ್ಯ ಸೇನೆ ತಂಡದ ಎದುರು ಅರವಿಂದ್ ಅವರು ನಿಧಿ ಸುಬ್ಬಯ್ಯ ಅವರಿಗೆ ಆ ಪದವನ್ನು ಬಳಸಿದ್ದು ತಪ್ಪು ಎಂದಿದ್ದಾರೆ. ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ ಅರವಿಂದ್ ಅವರ ವಹಿಸಿದರಾದರೂ ದಿವ್ಯಾ ಉರುಡುಗ ಮಾತ್ರ ಅರವಿಂದ್ ಅವರನ್ನು ಮಾಡಿದ್ದು ಸರಿಯಲ್ಲ ಎಂದಿದ್ದಾರೆ.
ಟಾಸ್ಕ್ ಆಡುವಾಗ ನಿಧಿ ಸುಬ್ಬಯ್ಯ ಅವರ ಜೊತೆ ಅರವಿಂದ್  ನಡೆದುಕೊಂಡ ರೀತಿ ಹಾಗೂ ಬಳಕೆ ಮಾಡಿದ ಆ ಪದದ ಬಗ್ಗೆ ದಿವ್ಯಾ ಉರುಡುಗ ಅವರಿಗೂ ಅಸಮಾಧಾನವಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments