ಸ್ಪೀಕರ್‌ಗೆ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದದ್ದು ಏಕೆ?

Webdunia
ಗುರುವಾರ, 7 ಫೆಬ್ರವರಿ 2019 (14:47 IST)
ಬಜೆಟ್ ಪ್ರತಿಯನ್ನು ಸಿಎಂ ಸಂಪೂರ್ಣ ಓದಿ ಮುಗಿಸಿದ ಬಳಿಕ ಎಲ್ಲಾ ಸದಸ್ಯರಿಗೆ ವಿತರಣೆ ಮಾಡಬೇಕು ಎನ್ನುವ ತೀರ್ಮಾನ ವಿರೋಧಿಸಿ ಸ್ಪೀಕರ್ ಗೆ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಲಿರುವ ಬಜೆಟ್ ಪ್ರತಿಯನ್ನು ವಿಧಾನಸಭೆಯಲ್ಲಿ ಸಂಪೂರ್ಣ ಓದಿ ಮುಗಿಸಿದ ನಂತರ ಎಲ್ಲ ಸದಸ್ಯರುಗಳಿಗೂ ವಿತರಿಸಬೇಕು ಎನ್ನುವ ತೀರ್ಮಾನಕ್ಕೆ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.

ಸಂಬಂಧ ಸಭಾಧ್ಯಕ್ಷರಾದ ರಮೇಶ್ಕುಮಾರ್ರವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ಬಜೆಟ್ ಭಾಷಣ ಓದಿದ ನಂತರ ಬಜೆಟ್ ಪ್ರತಿಯನ್ನು ಸದಸ್ಯರಿಗೆ ವಿತರಿಸುವುದು ವಿಧಾನಸಭೆಯ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ಪತ್ರದಲ್ಲಿ ದೂರಿದ್ದಾರೆ.

ಕರ್ನಾಟಕ ವಿಧಾನಸಭೆಯ ಹಿಂದಿನ 14 ವಿಧಾನಸಭೆಯ ಅವಧಿಗಳಲ್ಲಿ ಬಜೆಟ್ ಮಂಡನೆ ದಿನ ಮುಖ್ಯಮಂತ್ರಿಗಳು ಭಾಷಣ ಪ್ರಾರಂಭಿಸಿದ ನಂತರ ಎಲ್ಲ ಸದಸ್ಯರುಗಳಿಗೂ ಅದರ ಪ್ರತಿ ವಿತರಿಸುವ ಸಂಪ್ರದಾಯ ಇದೆ. ಅದೇ ಸಂಪ್ರದಾಯವನ್ನು ಈಗಲೂ ಮುಂದುವರೆಸುವಂತೆ ಮುಖ್ಯಮಂತ್ರಿಗಳಿಗೆ ಸೂಚಿಸಬೇಕು ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments