Webdunia - Bharat's app for daily news and videos

Install App

ಬಿಜೆಪಿಗೆ ಚಿಂಚನಸೂರ್ ರಾಜೀನಾಮೆ ನೀಡಿದ್ಯಾಕೆ?

Webdunia
ಮಂಗಳವಾರ, 21 ಮಾರ್ಚ್ 2023 (07:12 IST)
ಯಾದಗಿರಿ : ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿಯೇ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
 
ಕೋಲಿ ಸಮುದಾಯ ಹೆಚ್ಚಾಗಿರುವ ಕಲ್ಯಾಣ ಕರ್ನಾಟಕ ಭಾಗದ ಕೆಲ ಕ್ಷೇತ್ರಗಳನ್ನು ಸುಲಭವಾಗಿ ಗೆಲ್ಲುವ ಕನಸು ಕಂಡಿದ್ದ ಬಿಜೆಪಿ ಪಾಳಯಕ್ಕೆ, ಚಿಂಚನಸೂರ್ ಬಹುದೊಡ್ಡ ಶಾಕ್ ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಕೋಲಿ ಸಮಾಜದ ಏಕೈಕ ಪ್ರಭಾವಿ ಮುಖಂಡ ಸಪ್ತ ಖಾತೆಗಳ ಸಚಿವನೆಂದೇ ಖ್ಯಾತಿ ಹೊಂದಿದ್ದ ಬಾಬುರಾವ್ ಚಿಂಚನಸೂರ್ ಸೋಮವಾರ ಸಂಜೆ ಏಕಾಏಕಿ ಸಭಾಪತಿ ಬಸವರಾಜ ಹೊರಟ್ಟಿ  ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚಿಂಚನಸೂರ್ ಕಮಲಕ್ಕೆ ಕೈಕೊಟ್ಟು ʼಕೈʼ ಹಿಡಿಯಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments