Daily Horoscope

ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆ ಕರೆದದ್ಯಾಕೆ?

Webdunia
ಗುರುವಾರ, 1 ಆಗಸ್ಟ್ 2019 (19:18 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ದಿಢೀರ್ ಸಭೆ ಕರೆದಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನ ಮುಖ್ಯಮಂತ್ರಿ ಕರೆದಿದ್ದಾರೆ.

ಆ. 2 ರಂದು ವಿಧಾನಸೌಧದಲ್ಲಿ ಬೆಳಗ್ಗೆ 11ಕ್ಕೆ ಸಭೆ ನಡೆಯಲಿದ್ದು, ಬರ ಪರಿಹಾರ ಕಾರ್ಯಗಳ ನಿರ್ವಹಣೆ, ಇನ್ನಿತರ ಸಮಸ್ಯೆಗಳ ಕುರಿತು ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಡಲಿದ್ದಾರೆ.

ಗುಳೆ ಹೋಗೋದನ್ನು ತಪ್ಪಿಸುವುದು ಅಲ್ಲದೇ ಕುಡಿಯುವ ನೀರಿನ ಸಮರ್ಪಕ ಪೂರೈಕೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಿ ಸಮಸ್ಯೆಗಳಿದ್ದ ಸ್ಥಳಗಳಲ್ಲಿ ತುರ್ತು ಪರಿಹಾರಕ್ಕೆ ಸಿಎಂ ಸಲಹೆ, ನಿರ್ದೇಶನ ನೀಡಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments