Webdunia - Bharat's app for daily news and videos

Install App

ವಿಧಾನಸಭೆ ಕಲಾಪಕ್ಕೆ ಬರಲು ಸಿಎಂ ತಡಮಾಡಿದ್ದೇಕೆ? ಶಾಕಿಂಗ್

Webdunia
ಮಂಗಳವಾರ, 23 ಜುಲೈ 2019 (16:44 IST)
ವಿಶ್ವಾಸಮತ ಮೇಲಿನ ಚರ್ಚೆ ಕೊನೆಗೊಳಿಸಲು ಹಾಗೂ ಬಹುಮತ ಸಾಬೀತು ಪಡಿಸಲು ಸ್ಪೀಕರ್ ಡೆಡ್ ಲೈನ್ ನೀಡಿದ್ದರೂ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಲಾಪಕ್ಕೆ ತಡವಾಗಿ ಆಗಮಿಸಿದ್ದರ ಕುರಿತು ಚರ್ಚೆಗಳು ಶುರುವಾಗಿವೆ.

ವಿಧಾನಸಭೆಗೆ ಕುಮಾರಸ್ವಾಮಿ ನಾಲ್ಕೈದು ಗಂಟೆಗಳ ಕಾಲ ತಡವಾಗಿ ಆಗಮಿಸಿದ್ರು.  ಮಧ್ಹಾಹ್ನ 3 ಗಂಟೆಗೆ ವಿಧಾನಸಭೆ ಸಿಎಂ ಕಾಲಿಟ್ಟರು.

ಬೆಳಗ್ಗೆಯಿಂದ ಹೋಟೆಲ್ ತಾಜ್ ವೆಸ್ಟೆಂಡ್ ನಲ್ಲಿದ್ದ ಸಿಎಂ, ರಾಜಕೀಯ ಲೆಕ್ಕಾಚಾರದಲ್ಲಿ ಮುಳುಗಿದ್ರು. ಅವರನ್ನ ಎಂ.ಬಿ.ಪಾಟೀಲ್, ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಬಂದಿದ್ದರು.  

ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಪ್ರಮುಖರೊಂದಿಗೆ ಸಿಎಂ ಮುಂದಿನ ರಾಜಕೀಯ ನಡೆ ಹಾಗೂ ತೀರ್ಮಾನಗಳ ಬಗ್ಗೆ ಗಂಭೀರವಾಗಿ ಚರ್ಚೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments