Webdunia - Bharat's app for daily news and videos

Install App

ವಿಧಾನಸಭೆ ಕಲಾಪಕ್ಕೆ ಬರಲು ಸಿಎಂ ತಡಮಾಡಿದ್ದೇಕೆ? ಶಾಕಿಂಗ್

Webdunia
ಮಂಗಳವಾರ, 23 ಜುಲೈ 2019 (16:44 IST)
ವಿಶ್ವಾಸಮತ ಮೇಲಿನ ಚರ್ಚೆ ಕೊನೆಗೊಳಿಸಲು ಹಾಗೂ ಬಹುಮತ ಸಾಬೀತು ಪಡಿಸಲು ಸ್ಪೀಕರ್ ಡೆಡ್ ಲೈನ್ ನೀಡಿದ್ದರೂ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಲಾಪಕ್ಕೆ ತಡವಾಗಿ ಆಗಮಿಸಿದ್ದರ ಕುರಿತು ಚರ್ಚೆಗಳು ಶುರುವಾಗಿವೆ.

ವಿಧಾನಸಭೆಗೆ ಕುಮಾರಸ್ವಾಮಿ ನಾಲ್ಕೈದು ಗಂಟೆಗಳ ಕಾಲ ತಡವಾಗಿ ಆಗಮಿಸಿದ್ರು.  ಮಧ್ಹಾಹ್ನ 3 ಗಂಟೆಗೆ ವಿಧಾನಸಭೆ ಸಿಎಂ ಕಾಲಿಟ್ಟರು.

ಬೆಳಗ್ಗೆಯಿಂದ ಹೋಟೆಲ್ ತಾಜ್ ವೆಸ್ಟೆಂಡ್ ನಲ್ಲಿದ್ದ ಸಿಎಂ, ರಾಜಕೀಯ ಲೆಕ್ಕಾಚಾರದಲ್ಲಿ ಮುಳುಗಿದ್ರು. ಅವರನ್ನ ಎಂ.ಬಿ.ಪಾಟೀಲ್, ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಬಂದಿದ್ದರು.  

ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಪ್ರಮುಖರೊಂದಿಗೆ ಸಿಎಂ ಮುಂದಿನ ರಾಜಕೀಯ ನಡೆ ಹಾಗೂ ತೀರ್ಮಾನಗಳ ಬಗ್ಗೆ ಗಂಭೀರವಾಗಿ ಚರ್ಚೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments