ನೂತನ ಸಚಿವರ ಪಟ್ಟಿಯಲ್ಲಿ ಉಮೇಶ್ ಕತ್ತಿಯ ಹೆಸರು ಇಲ್ಲದಿರುವುದಕ್ಕೆ ಸಿಎಂ ಹೇಳಿದ್ದೇನು?

Webdunia
ಗುರುವಾರ, 6 ಫೆಬ್ರವರಿ 2020 (07:34 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ನೂತನ ಸಚಿವರ ಪಟ್ಟಿ ರಿಲೀಸ್ ಮಾಡಿದ್ದು, ಅದರಲ್ಲಿ ಉಮೇಶ್ ಕತ್ತಿಯ ಹೆಸರು ಇರದೇ ಇರುವುದು ಭಾರೀ ಚರ್ಚೆಗೆ ಕಾರಣವಾಗಿದೆ.


ಈ ಬಗ್ಗೆ  ಮಾತನಾಡಿದ ಸಿಎಂ ಯಡಿಯೂರಪ್ಪ, ರಾಷ್ಟ್ರೀಯ ನಾಯಕರು ರಾಜೀನಾಮೆ ಒಟ್ಟು ಬಂದಿರುವ ಶಾಸಕರಿಗಷ್ಟೇ ಸಚಿವರನ್ನಾಗಿ ಮಾಡಿ, ಸದ್ಯಕ್ಕೆ ಉಳಿದವರನ್ನು ಸಂಪುಟಕ್ಕೆ ಸೇರಿಸುವುದು ಬೇಡ ಎಂದು ಸೂಚಿಸಿದ ಕಾರಣ ಉಮೇಶ್ ಕತ್ತಿಯ ಹೆಸರು ಸೇರಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಉಮೇಶ್ ಕತ್ತಿ ಅವರು ನೂರಕ್ಕೆ ನೂರರಷ್ಟು ಮಂತ್ರಿ ಆಗುತ್ತಾರೆ. ಈಗ ಆಗದಿದ್ದರೂ ಮುಂದೆ ಅವರನ್ನು ಮಂತ್ರಿ ಮಾಡುತ್ತೇವೆ. ಆದರೆ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಕೊಡುವುದು ಕಷ್ಟ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments