Select Your Language

Notifications

webdunia
webdunia
webdunia
webdunia

ಲಕ್ಷ್ಮಣ ಸವದಿಗೆ ಡಿಸಿಎಂ ಹುದ್ದೆ ರೇಸ್ ನಿಂದ ಹಿಂದೆ ಸರಿಯಲು ಸಿಎಂ ಹೇಳಿದ್ದೇಕೆ?

ಲಕ್ಷ್ಮಣ ಸವದಿಗೆ ಡಿಸಿಎಂ ಹುದ್ದೆ ರೇಸ್ ನಿಂದ ಹಿಂದೆ ಸರಿಯಲು ಸಿಎಂ ಹೇಳಿದ್ದೇಕೆ?
ಬೆಂಗಳೂರು , ಸೋಮವಾರ, 26 ಆಗಸ್ಟ್ 2019 (13:30 IST)
ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಹುದ್ದೆಗೆ ಬಾರೀ ಪೈಪೋಟಿ ಏರ್ಪಟ್ಟಿದ್ದು, ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಹುದ್ದೆ ನೀಡುವುದಕ್ಕೆ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದರೆನ್ನಲಾಗಿದೆ.




ಸಂಪುಟ ರಚನೆ, ಖಾತೆ ಹಂಚಿಕೆ ಸಂಬಂಧ ಇಂದು ಕೇಶವಕೃಪಾದಲ್ಲಿ ಆರೆಸ್ಸೆಸ್ ಮುಖಂಡರನ್ನು ಭೇಟಿ ಮಾಡಿದ ಯಡಿಯೂರಪ್ಪ, ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಹುದ್ದೆ ರೇಸ್ ನಿಂದ ಹಿಂದೆ ಸರಿಯುವಂತೆ ಹೇಳಿದ್ದಾರೆ ಎನ್ನಲಾಗಿದೆ.


ನಿಮಗೆ ಸಚಿವ ಸ್ಥಾನ ನೀಡಿದ್ದಕ್ಕೆ ಭಾರಿ ಅಸಮಾಧಾನ ಎದ್ದಿದೆ. ಮತ್ತೆ ಡಿಸಿಎಂ ಸ್ಥಾನ ನೀಡಿದರೆ ಮತ್ತಷ್ಟು ಅಸಮಾಧಾನ  ಭುಗಿಲೇಳುತ್ತೆ. ಆದ್ದರಿಂದ  ಡಿಸಿಎಂ ಹುದ್ದೆ ರೇಸ್ ನಿಂದ ಹಿಂದೆ ಸರಿಯಿರಿ ಎಂದು ಸಿಎಂ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು- ಸಿದ್ದರಾಮಯ್ಯ ಟ್ವೀಟ್