Webdunia - Bharat's app for daily news and videos

Install App

ಲಕ್ಷ್ಮಣ ಸವದಿಗೆ ಡಿಸಿಎಂ ಹುದ್ದೆ ರೇಸ್ ನಿಂದ ಹಿಂದೆ ಸರಿಯಲು ಸಿಎಂ ಹೇಳಿದ್ದೇಕೆ?

Webdunia
ಸೋಮವಾರ, 26 ಆಗಸ್ಟ್ 2019 (13:30 IST)
ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಹುದ್ದೆಗೆ ಬಾರೀ ಪೈಪೋಟಿ ಏರ್ಪಟ್ಟಿದ್ದು, ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಹುದ್ದೆ ನೀಡುವುದಕ್ಕೆ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದರೆನ್ನಲಾಗಿದೆ.




ಸಂಪುಟ ರಚನೆ, ಖಾತೆ ಹಂಚಿಕೆ ಸಂಬಂಧ ಇಂದು ಕೇಶವಕೃಪಾದಲ್ಲಿ ಆರೆಸ್ಸೆಸ್ ಮುಖಂಡರನ್ನು ಭೇಟಿ ಮಾಡಿದ ಯಡಿಯೂರಪ್ಪ, ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಹುದ್ದೆ ರೇಸ್ ನಿಂದ ಹಿಂದೆ ಸರಿಯುವಂತೆ ಹೇಳಿದ್ದಾರೆ ಎನ್ನಲಾಗಿದೆ.


ನಿಮಗೆ ಸಚಿವ ಸ್ಥಾನ ನೀಡಿದ್ದಕ್ಕೆ ಭಾರಿ ಅಸಮಾಧಾನ ಎದ್ದಿದೆ. ಮತ್ತೆ ಡಿಸಿಎಂ ಸ್ಥಾನ ನೀಡಿದರೆ ಮತ್ತಷ್ಟು ಅಸಮಾಧಾನ  ಭುಗಿಲೇಳುತ್ತೆ. ಆದ್ದರಿಂದ  ಡಿಸಿಎಂ ಹುದ್ದೆ ರೇಸ್ ನಿಂದ ಹಿಂದೆ ಸರಿಯಿರಿ ಎಂದು ಸಿಎಂ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments