Webdunia - Bharat's app for daily news and videos

Install App

ಹೆಚ್.ಎಂ.ರೇವಣ್ಣ ವಿರುದ್ಧ ಎಸಿಬಿಗೆ ದೂರು ನೀಡಿದ್ದು ಯಾಕೆ?

Webdunia
ಶನಿವಾರ, 17 ಮಾರ್ಚ್ 2018 (08:48 IST)
ಬೆಂಗಳೂರು : ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಅವರ ವಿರುದ್ದ ಎಸಿಬಿಗೆ ದೂರು ನೀಡಲಾಗಿದೆ.


ಹೆಚ್.ಎಂ.ರೇವಣ್ಣ ಅವರು ಸಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೇವಲ ಆರೂವರೆ ತಿಂಗಳಲ್ಲಿ ಬಸ್ ಖರೀದಿ ಹಾಗೂ ಅವುಗಳ ನಿರ್ವಹಣೆಯಲ್ಲಿ 1600ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಸಚಿವರು ಹಾಗೂ ಐವರು ಎಎಎಸ್ ಅಧಿಕಾರಿಗಳ ವಿರುದ್ದ ಎಸಿಬಿಗೆ ದೂರು ನೀಡಿದ್ದಾರೆ. ಅದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ದಾಖಲೆಗಳನ್ನು ನೀಡುವಂತೆ ಎಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments