Webdunia - Bharat's app for daily news and videos

Install App

ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಿಡಿಕಾರಿದ ಹೆಚ್.ಡಿ.ದೇವೇಗೌಡ

Webdunia
ಭಾನುವಾರ, 18 ಫೆಬ್ರವರಿ 2018 (07:05 IST)
ಬೆಂಗಳೂರು : ಬಿಎಸ್ಟಿಯ ಮಾಯಾವತಿ ಬಂದಿದ್ದು ನಮಗೆ ಆನೆ ಬಲ ಬಂದಂತಾಗಿದೆ ಎಂದು ಜೆಡಿಎಸ್ ಸಮಾವೇಶದಲ್ಲಿ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.


‘ಕಾಂಗ್ರೆಸ್ –ಬಿಜೆಪಿ ಮಣಿಸಲು ನಮ್ಮದು ದೊಡ್ಡ ಮೈತ್ರಿಕೂಟದ ಶಕ್ತಿ. ರಾಜ್ಯಕ್ಕೆ ಯಾರ್ಯಾರು ಏನೇನು ಮಾಡಿದ್ದರೆಂಬುದನ್ನು ಬಿಚ್ಚಿಡುತ್ತೇನೆ. ಫೆ18ರ ಆರ್ಯ-ವೈಶ್ಯ ಸಮಾವೇಶದಲ್ಲಿ ಎಲ್ಲವನ್ನೂ ತಿಳಿಸುತ್ತೇನೆ. ರಾಜ್ಯದ ರೈತರಿಗೆ ಕಾಂಗ್ರೆಸ್, ಬಿಜೆಪಿ ಏನು ಮಾಡಿದೆ? ರಾಜ್ಯದ ತೆಂಗು, ಅಡಿಕೆ ಬೆಳೆಗಾರರ ಸಮಸ್ಯೆಯನ್ನೂ ಆಲಿಸುತ್ತಿಲ್ಲ. ಕಾಂಗ್ರೆಸ್ ಮೇಲೆ ಬಿಜೆಪಿ, ಬಿಜೆಪಿ ಮೇಲೆ ಕಾಂಗ್ರೆಸ್ ದೂರಿದ್ದೇ ಆಯ್ತು. ಆದರೆ ರಾಜ್ಯದ ರೈತರ ಬಗ್ಗೆ ರಾಷ್ಟ್ರೀಯ ಪಕ್ಷಗಳು ಏನೂ ಮಾಡಿಲ್ಲ.’ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಷ್ಟ್ರೀಯ ಪಕ್ಷಗಳ ವಿರುದ್ದ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments