Daily Horoscope

ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಿಡಿಕಾರಿದ ಹೆಚ್.ಡಿ.ದೇವೇಗೌಡ

Webdunia
ಭಾನುವಾರ, 18 ಫೆಬ್ರವರಿ 2018 (07:05 IST)
ಬೆಂಗಳೂರು : ಬಿಎಸ್ಟಿಯ ಮಾಯಾವತಿ ಬಂದಿದ್ದು ನಮಗೆ ಆನೆ ಬಲ ಬಂದಂತಾಗಿದೆ ಎಂದು ಜೆಡಿಎಸ್ ಸಮಾವೇಶದಲ್ಲಿ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.


‘ಕಾಂಗ್ರೆಸ್ –ಬಿಜೆಪಿ ಮಣಿಸಲು ನಮ್ಮದು ದೊಡ್ಡ ಮೈತ್ರಿಕೂಟದ ಶಕ್ತಿ. ರಾಜ್ಯಕ್ಕೆ ಯಾರ್ಯಾರು ಏನೇನು ಮಾಡಿದ್ದರೆಂಬುದನ್ನು ಬಿಚ್ಚಿಡುತ್ತೇನೆ. ಫೆ18ರ ಆರ್ಯ-ವೈಶ್ಯ ಸಮಾವೇಶದಲ್ಲಿ ಎಲ್ಲವನ್ನೂ ತಿಳಿಸುತ್ತೇನೆ. ರಾಜ್ಯದ ರೈತರಿಗೆ ಕಾಂಗ್ರೆಸ್, ಬಿಜೆಪಿ ಏನು ಮಾಡಿದೆ? ರಾಜ್ಯದ ತೆಂಗು, ಅಡಿಕೆ ಬೆಳೆಗಾರರ ಸಮಸ್ಯೆಯನ್ನೂ ಆಲಿಸುತ್ತಿಲ್ಲ. ಕಾಂಗ್ರೆಸ್ ಮೇಲೆ ಬಿಜೆಪಿ, ಬಿಜೆಪಿ ಮೇಲೆ ಕಾಂಗ್ರೆಸ್ ದೂರಿದ್ದೇ ಆಯ್ತು. ಆದರೆ ರಾಜ್ಯದ ರೈತರ ಬಗ್ಗೆ ರಾಷ್ಟ್ರೀಯ ಪಕ್ಷಗಳು ಏನೂ ಮಾಡಿಲ್ಲ.’ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಷ್ಟ್ರೀಯ ಪಕ್ಷಗಳ ವಿರುದ್ದ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments