Webdunia - Bharat's app for daily news and videos

Install App

ಸಿಎಂ ವಿರುದ್ದ ಹರಿಹಾಯ್ದ ಮಾಜಿ ಸಚಿವ ಹೆಚ್.ವಿಶ್ವನಾಥ್

Webdunia
ಭಾನುವಾರ, 4 ಫೆಬ್ರವರಿ 2018 (06:53 IST)
ಮೈಸೂರು : ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರಿಗೆ ಯಾವುದೇ ಕಾನೂನು ಗೊತ್ತಿಲ್ಲದ್ದ ಕಾರಣ ಬಜೆಟ್ ಮಂಡಿಸಲು ಯಾವುದೇ ಹಕ್ಕಿಲ್ಲ, ಆದರೂ ಮಂಡಿಸುತ್ತಾರೆ ಎಂದು  ಸಿಎಂ ವಿರುದ್ದ ಹರಿಹಾಯ್ದಿದ್ದಾರೆ.


ನನ್ನ ನಂತರ ಜಲಪ್ರಳಯವಾಗಲಿ ಮತ್ತು ನನ್ನ ನಂತರ ಯಾರಿಗೂ ಏನೂ ಇರಬಾರದು ಅನ್ನೋ ಸಿಎಂ ಮನಃಸ್ಥಿತಿ ಎಂತಹ ಕಲ್ಲು ಹೃದಯಿಗಳಿಗೂ ಇರುವುದಿಲ್ಲ. ಅಲ್ಪಸಂಖ್ಯಾತರ ಮುಂದೆ ಸಿಎಂ ಬರೀ ಬುಡುಬುಡಿಕೆ ಅಲ್ಲಾಡಿಸುತ್ತಿದ್ದಾರೆ ಅಷ್ಟೇ, ಮುಸ್ಲಿಂ ಗುರುಗಳನ್ನು ರಾತ್ರೋರಾತ್ರಿ ಭೇಟಿ ಮಾಡುವ ಅಗತ್ಯವೇನಿತ್ತು. ಹಗಲು ಹೊತ್ತು ಮುಸ್ಲಿಂ ಮುಖಂಡರನ್ನು ಭೇಟಿ ಮಾಡಬಾರದಾ ಎಂದು ಹೆಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments