Webdunia - Bharat's app for daily news and videos

Install App

ಸಿಎಂ ವಿರುದ್ದ ಹರಿಹಾಯ್ದ ಮಾಜಿ ಸಚಿವ ಹೆಚ್.ವಿಶ್ವನಾಥ್

Webdunia
ಭಾನುವಾರ, 4 ಫೆಬ್ರವರಿ 2018 (06:53 IST)
ಮೈಸೂರು : ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರಿಗೆ ಯಾವುದೇ ಕಾನೂನು ಗೊತ್ತಿಲ್ಲದ್ದ ಕಾರಣ ಬಜೆಟ್ ಮಂಡಿಸಲು ಯಾವುದೇ ಹಕ್ಕಿಲ್ಲ, ಆದರೂ ಮಂಡಿಸುತ್ತಾರೆ ಎಂದು  ಸಿಎಂ ವಿರುದ್ದ ಹರಿಹಾಯ್ದಿದ್ದಾರೆ.


ನನ್ನ ನಂತರ ಜಲಪ್ರಳಯವಾಗಲಿ ಮತ್ತು ನನ್ನ ನಂತರ ಯಾರಿಗೂ ಏನೂ ಇರಬಾರದು ಅನ್ನೋ ಸಿಎಂ ಮನಃಸ್ಥಿತಿ ಎಂತಹ ಕಲ್ಲು ಹೃದಯಿಗಳಿಗೂ ಇರುವುದಿಲ್ಲ. ಅಲ್ಪಸಂಖ್ಯಾತರ ಮುಂದೆ ಸಿಎಂ ಬರೀ ಬುಡುಬುಡಿಕೆ ಅಲ್ಲಾಡಿಸುತ್ತಿದ್ದಾರೆ ಅಷ್ಟೇ, ಮುಸ್ಲಿಂ ಗುರುಗಳನ್ನು ರಾತ್ರೋರಾತ್ರಿ ಭೇಟಿ ಮಾಡುವ ಅಗತ್ಯವೇನಿತ್ತು. ಹಗಲು ಹೊತ್ತು ಮುಸ್ಲಿಂ ಮುಖಂಡರನ್ನು ಭೇಟಿ ಮಾಡಬಾರದಾ ಎಂದು ಹೆಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments