Webdunia - Bharat's app for daily news and videos

Install App

ವಿದ್ವತ್ ಜತೆ ಸಂಧಾನಕ್ಕೆ ಹೋದ ಹ್ಯಾರಿಸ್ ಸಪ್ಪೆ ಮುಖ ಹಾಕಿಕೊಂಡು ಬಂದಿದ್ಯಾಕೆ…?

Webdunia
ಶುಕ್ರವಾರ, 23 ಫೆಬ್ರವರಿ 2018 (06:19 IST)
ಬೆಂಗಳೂರು : ಶಾಂತಿನಗರದ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಜೊತೆ ಸಂಧಾನಕ್ಕೆಂದು ಶಾಸಕ ಹ್ಯಾರಿಸ್ ಅವರು ಗುರುವಾರ ಆಸ್ಪತ್ರೆಗೆ ಭೇಟಿ  ನೀಡಿ ಸಂಧಾನ ಯಶಸ್ವಿಯಾಗದ ಕಾರಣದಿಂದ ಬರಿಗೈಯಲ್ಲಿ ವಾಪಾಸಾಗಿದ್ದಾರೆ.


ಶಾಸಕ ಹ್ಯಾರಿಸ್ ಅವರು ವಿದ್ವತ್ ತಂದೆ ಲೋಕನಾಥ್ ಅವರ ಜೊತೆ ಮಾತುಕತೆ ನಡೆಸಿ, ‘ಕೋರ್ಟ್ ನಲ್ಲಿ ಅಬ್ಜೆಕ್ಷನ್ ಹಾಕಬೇಡಿ. ನನ್ನ ಮಗನಿಗೆ ಬೇಲ್ ಸಿಗೋದಿಲ್ಲ. ಏನೋ ಮಕ್ಕಳು ಹೊಡೆದಾಡಿಕೊಂಡಿದ್ದಾರೆ, ಬುದ್ದಿ ಹೇಳೋಣ. ಕಳೆದ ಮೂರು ದಿನಗಳಿಂದ ಸತ್ತು ಬದುಕುತ್ತಿದ್ದೇನೆ’ ಎಂದು ಗೋಳಾಡಿದ್ದಾರೆ. ಆದರೆ ಸಂಧಾನಕ್ಕೆ ಮಣಿಯದ ಲೋಕನಾಥ್ ಅವರು ಡಾಕ್ಟರ್ ಕರೆದ್ರು ಎಂತಾ ಎದ್ದು ಹೋದ ಕಾರಣ ಹ್ಯಾರಿಸ್ ಅವರು ಸಪ್ಪೆ ಮೋರೆ ಹಾಕಿಕೊಂಡು ಹೊರಗೆ ನಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments