Webdunia - Bharat's app for daily news and videos

Install App

ವಿದ್ವತ್ ಜತೆ ಸಂಧಾನಕ್ಕೆ ಹೋದ ಹ್ಯಾರಿಸ್ ಸಪ್ಪೆ ಮುಖ ಹಾಕಿಕೊಂಡು ಬಂದಿದ್ಯಾಕೆ…?

Webdunia
ಶುಕ್ರವಾರ, 23 ಫೆಬ್ರವರಿ 2018 (06:19 IST)
ಬೆಂಗಳೂರು : ಶಾಂತಿನಗರದ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಜೊತೆ ಸಂಧಾನಕ್ಕೆಂದು ಶಾಸಕ ಹ್ಯಾರಿಸ್ ಅವರು ಗುರುವಾರ ಆಸ್ಪತ್ರೆಗೆ ಭೇಟಿ  ನೀಡಿ ಸಂಧಾನ ಯಶಸ್ವಿಯಾಗದ ಕಾರಣದಿಂದ ಬರಿಗೈಯಲ್ಲಿ ವಾಪಾಸಾಗಿದ್ದಾರೆ.


ಶಾಸಕ ಹ್ಯಾರಿಸ್ ಅವರು ವಿದ್ವತ್ ತಂದೆ ಲೋಕನಾಥ್ ಅವರ ಜೊತೆ ಮಾತುಕತೆ ನಡೆಸಿ, ‘ಕೋರ್ಟ್ ನಲ್ಲಿ ಅಬ್ಜೆಕ್ಷನ್ ಹಾಕಬೇಡಿ. ನನ್ನ ಮಗನಿಗೆ ಬೇಲ್ ಸಿಗೋದಿಲ್ಲ. ಏನೋ ಮಕ್ಕಳು ಹೊಡೆದಾಡಿಕೊಂಡಿದ್ದಾರೆ, ಬುದ್ದಿ ಹೇಳೋಣ. ಕಳೆದ ಮೂರು ದಿನಗಳಿಂದ ಸತ್ತು ಬದುಕುತ್ತಿದ್ದೇನೆ’ ಎಂದು ಗೋಳಾಡಿದ್ದಾರೆ. ಆದರೆ ಸಂಧಾನಕ್ಕೆ ಮಣಿಯದ ಲೋಕನಾಥ್ ಅವರು ಡಾಕ್ಟರ್ ಕರೆದ್ರು ಎಂತಾ ಎದ್ದು ಹೋದ ಕಾರಣ ಹ್ಯಾರಿಸ್ ಅವರು ಸಪ್ಪೆ ಮೋರೆ ಹಾಕಿಕೊಂಡು ಹೊರಗೆ ನಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments