Webdunia - Bharat's app for daily news and videos

Install App

ಈತ ಮಹಿಳಾ ಶೌಚಾಲಯ ಪ್ರವೇಶಿಸಿದ್ದಾದ್ರು ಯಾಕೆ?

Webdunia
ಭಾನುವಾರ, 29 ಮೇ 2022 (15:13 IST)
ಬೆಳಗಾವಿ : ನಗರದ ಕನ್ನಡ ಸಾಹಿತ್ಯ ಭವನ ಆವರಣದಲ್ಲಿರುವ ಮಹಿಳಾ ಶೌಚಾಲಯಕ್ಕೆ ವ್ಯಕ್ತಿಯೊಬ್ಬ ಒಳಗಡೆ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡು ಹುಚ್ಚಾಟ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
 
ನಗರದ ಚೆನ್ನಮ್ಮ ವೃತ್ತದಲ್ಲಿರುವ ಸಾಹಿತ್ಯ ಭವನದ ಆವರಣದಲ್ಲಿ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ ಕಿತ್ತೂರು ತಾಲೂಕಿನ ಖೋದಾನಪುರ ಮೂಲದವನು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಹುಚ್ಚಾಟ ಪ್ರದರ್ಶನ ಮಾಡುತ್ತಿದ್ದವನನ್ನು ವಶಕ್ಕೆ ಪಡೆದುಕೊಂಡರು.

ಇಂದು ಬೆಳಗ್ಗೆ 7 ಗಂಟೆಗೆ ವ್ಯಕ್ತಿಯೊಬ್ಬ ಸಾಹಿತ್ಯ ಭವನದಲ್ಲಿರುವ ಶೌಚಾಲಯಕ್ಕೆ ಹೋಗಿ ಲಾಕ್ ಮಾಡಿಕೊಂಡಿದ್ದಾನೆ. ಈ ವೇಳೆ ಹುಚ್ಚಾಟ ಪ್ರದರ್ಶನ ಮಾಡಿದ್ದು, ಸ್ಥಳೀಯರು ಭಯಗೊಂಡಿದ್ದಾರೆ. ಪರಿಣಾಮ ಭವನದ ಸಿಬ್ಬಂದಿಗಳು ಮತ್ತು ಸ್ಥಳದಲ್ಲಿದ್ದ ಪೊಲೀಸರು ಬಾಗಿಲು ತೆಗೆಸಲು ಹರಸಾಹಸಪಟ್ಟರು.

ದೃಶ್ಯ ನೋಡಿದ ಎಲ್ಲರು ಒಂದು ಕ್ಷಣ ಗಾಬರಿಗೊಂಡಿದ್ದಾರೆ. ಪೊಲೀಸರು ಸಾಹನ ಮಾಡಿ ಅವನ ಕೈಯಲ್ಲಿದ್ದ ಗಾಜಿನ ಪುಡಿಯನ್ನು ಕೆಳಗಡೆ ಚೆಲ್ಲಿಸಿದ್ದಾರೆ. ಬಳಿಕ ವ್ಯಕ್ತಿಯನ್ನ ಮನವೊಲಿಸಿದ ಬೆಳಗಾವಿ ಮಾರ್ಕೆಟ್ ಪೊಲೀಸರು ಠಾಣೆಗೆ ಕರೆದುಕೊಂಡು ಹೋದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments