ಜಿಂದಾಲ್ ಸಾಲ ಮರುಪಾವತಿ ಮಾಡಬೇಕಿಲ್ಲ ಎಂದ ಕೆ.ಜೆ.ಜಾರ್ಜ್ ಗೆ ಹೆಚ್.ಕೆ.ಪಾಟೀಲ್ ಹೇಳಿದ್ದೇನು?

Webdunia
ಬುಧವಾರ, 5 ಜೂನ್ 2019 (12:16 IST)
ಬೆಂಗಳೂರು : ಜಿಂದಾಲ್ ಯಾವುದೇ ಸಾಲ ಮರುಪಾವತಿ ಮಾಡಬೇಕಿಲ್ಲ ಎಂದ ಕೆ.ಜೆ.ಜಾರ್ಜ್ ಗೆ ಟ್ವೀಟ್ ಮೂಲಕ ಹೆಚ್.ಕೆ.ಪಾಟೀಲ್ ಟಾಂಗ್ ನೀಡಿದ್ದಾರೆ.




ಜಿಂದಾಲ್ ಪರ ನಿಂತ ಕೆ.ಜೆ.ಜಾರ್ಜ್ ಗೆ ದಾಖಲೆಗಳ ಸಮೇತ ಟ್ವೀಟ್ ಮಾಡಿ ಜಿಂದಾಲ್ ಸಾಲ ಮರುಪಾವತಿ ಮಾಡಬೇಕಿದೆ ಎಂದು ಹೆಚ್.ಕೆ.ಪಾಟೀಲ್ ತಿರುಗೇಟು ನೀಡಿದ್ದಾರೆ.


ಈ ಕುರಿತು ಟ್ವೀಟ್ ಮಾಡಿದ ಹೆಚ್.ಕೆ.ಪಾಟೀಲ್, ಈ ಎಲ್ಲಾ ದಾಖಲೆಗಳನ್ನು ತಾವು ಒಮ್ಮೆ ಪರಿಶೀಲಿಸಿ. ಇದನ್ನು ನಾನು ಕಳುಹಿಸಿಕೊಡಬೇಕಾದ ಅಗತ್ಯವಿಲ್ಲ. ಈ ಎಲ್ಲಾ ದಾಖಲೆಗಳು ಸರ್ಕಾರದ ಕಡತಗಳಲ್ಲಿವೆ. ಆದರೂ ತಮ್ಮ  ಗಮನಕ್ಕೆ ಬರಲಿ ಎಂದು ಕಳುಹಿಸುತ್ತಿದ್ದೇನೆ ಎಂದು ಸಾಕ್ಷಿ ಸಮೇತ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments