Webdunia - Bharat's app for daily news and videos

Install App

ಜಿಂದಾಲ್ ಸಾಲ ಮರುಪಾವತಿ ಮಾಡಬೇಕಿಲ್ಲ ಎಂದ ಕೆ.ಜೆ.ಜಾರ್ಜ್ ಗೆ ಹೆಚ್.ಕೆ.ಪಾಟೀಲ್ ಹೇಳಿದ್ದೇನು?

Webdunia
ಬುಧವಾರ, 5 ಜೂನ್ 2019 (12:16 IST)
ಬೆಂಗಳೂರು : ಜಿಂದಾಲ್ ಯಾವುದೇ ಸಾಲ ಮರುಪಾವತಿ ಮಾಡಬೇಕಿಲ್ಲ ಎಂದ ಕೆ.ಜೆ.ಜಾರ್ಜ್ ಗೆ ಟ್ವೀಟ್ ಮೂಲಕ ಹೆಚ್.ಕೆ.ಪಾಟೀಲ್ ಟಾಂಗ್ ನೀಡಿದ್ದಾರೆ.




ಜಿಂದಾಲ್ ಪರ ನಿಂತ ಕೆ.ಜೆ.ಜಾರ್ಜ್ ಗೆ ದಾಖಲೆಗಳ ಸಮೇತ ಟ್ವೀಟ್ ಮಾಡಿ ಜಿಂದಾಲ್ ಸಾಲ ಮರುಪಾವತಿ ಮಾಡಬೇಕಿದೆ ಎಂದು ಹೆಚ್.ಕೆ.ಪಾಟೀಲ್ ತಿರುಗೇಟು ನೀಡಿದ್ದಾರೆ.


ಈ ಕುರಿತು ಟ್ವೀಟ್ ಮಾಡಿದ ಹೆಚ್.ಕೆ.ಪಾಟೀಲ್, ಈ ಎಲ್ಲಾ ದಾಖಲೆಗಳನ್ನು ತಾವು ಒಮ್ಮೆ ಪರಿಶೀಲಿಸಿ. ಇದನ್ನು ನಾನು ಕಳುಹಿಸಿಕೊಡಬೇಕಾದ ಅಗತ್ಯವಿಲ್ಲ. ಈ ಎಲ್ಲಾ ದಾಖಲೆಗಳು ಸರ್ಕಾರದ ಕಡತಗಳಲ್ಲಿವೆ. ಆದರೂ ತಮ್ಮ  ಗಮನಕ್ಕೆ ಬರಲಿ ಎಂದು ಕಳುಹಿಸುತ್ತಿದ್ದೇನೆ ಎಂದು ಸಾಕ್ಷಿ ಸಮೇತ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments