Webdunia - Bharat's app for daily news and videos

Install App

ವೇದಿಕೆ ಮೇಲೆ ಜನಾರ್ದನ್ ಪೂಜಾರಿ ಅತ್ತಿದ್ದು ಯಾಕೆ ಗೊತ್ತಾ...?

Webdunia
ಗುರುವಾರ, 28 ಡಿಸೆಂಬರ್ 2017 (13:53 IST)
ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ್ ಪೂಜಾರಿ ಅವರಿಗೆ  ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ಬೈದಿರುವುದನ್ನು ಅವರ  ಆಪ್ತರೊಬ್ಬರು ವೇದಿಕೆ ಮೇಲೆ ಪ್ರಸ್ತಾಪಿಸಿದಾಗ  ಕಣ್ಣೀರು ಹಾಕಿದ್ದಾರೆ.


ಜನಾರ್ದನ್ ಪೂಜಾರಿ  ಅವರು ಬಂಟ್ವಾಳದಲ್ಲಿ ನಡೆದ ಬಿಲ್ಲವ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಅವರ ಆಪ್ತರೊಬ್ಬರು ಇವರನ್ನುದ್ದೇಶಿಸಿ ಮಾತನಾಡುವಾಗ  ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ಅವರನ್ನು ಬೈದ ವಿಷಯ ಪ್ರಸ್ತಾಪಿಸಿದರು. ಅದನ್ನು ಕೇಳಿಸಿಕೋಡ ಜನಾರ್ದನ್ ಪೂಜಾರಿ  ಅವರು ಮನನೊಂದು ದುಃಖ ತಾಳಲಾರದೆ ವೇದಿಕೆಯ ಮೇಲೆ ಎಲ್ಲರ ಸಮ್ಮುಖದಲ್ಲೆ ಕಣ್ಣೀರು ಹಾಕಿದರು. ಇವರು ಕಣ್ಣೀರು ಸುರಿಸಿದ ಈ ವಿಡಿಯೋ  ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments