Webdunia - Bharat's app for daily news and videos

Install App

ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ರಾಹುಲ್ ಗಾಂಧಿ ಬಳಿ ಕಣ್ಣೀರು ಹಾಕಿದ್ದು ಯಾಕೆ?

Webdunia
ಬುಧವಾರ, 21 ಮಾರ್ಚ್ 2018 (11:07 IST)
ಮಂಗಳೂರು : ದಕ್ಷಿಣ ಕನ್ನಡದ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ  ಅವರು,’ ರಾಜ್ಯದಲ್ಲಿ ನನ್ನನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ. ರಾಜ್ಯದ ಬಹುತೇಕ ಎಲ್ಲಾ ಹಿರಿಯ ನಾಯಕರದು ಇದೇ ಸ್ಥಿತಿಯಾಗಿದೆ’ ಎಂದು ತಮ್ಮ ನೋವನ್ನು ರಾಹುಲ್ ಗಾಂಧಿ ಅವರ ಬಳಿ ಹೇಳಿ ಕಣ್ಣೀರು ಹಾಕಿದ್ದು, ಅವರನ್ನು ರಾಹುಲ್ ಗಾಂಧಿ ಅವರು ಸಂತೈಸಿದ್ದಾರೆ ಎಂಬ ಮಾಹಿತಿ  ತಿಳಿದುಬಂದಿದೆ.


ಮಂಗಳವಾರ ರಾತ್ರಿ ರಾಹುಲ್ ಗಾಂಧಿಯವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಜನಾರ್ದನ ಪೂಜಾರಿ  ಅವರು ತಮ್ಮ ಪಕ್ಷದ ಮೇಲಿನ ಅಸಮಾಧಾನವನ್ನು  ರಾಹುಲ್ ಗಾಂಧಿ ಅವರ ಮುಂದೆ ಹೇಳಿಕೊಂಡಿದ್ದಾರೆ.

‘ಮುಖ್ಯಮಂತ್ರಿಗಳ ಈ ವರ್ತನೆ ನೋಡಿದರೆ ಪಕ್ಷಕ್ಕೆ ಮುಂದೆ ಅಪಾಯ ಇದೆ. ಈ ಕಾರಣಕ್ಕೆ ನಾನು ನಿಮ್ಮ ಪ್ರವಾಸದಲ್ಲಿ ಭಾಗಿಯಾಗಿಲ್ಲ. ಈ ಬಾರಿ ರಾಜ್ಯದಲ್ಲಿ ಪಕ್ಷ ಅಧಿಕಾರ ಹಿಡಿಯುವುದು ಕಷ್ಟ ಇದೆ. ಸಿದ್ದರಾಮಯ್ಯ ಈ ಬಾರಿ ನಾವೇ ಗೆಲ್ಲುತ್ತೇವೆ ಎನ್ನುವ ಅತಿಯಾದ ಆತ್ಮವಿಶ್ವಾಸದಲ್ಲಿದ್ದಾರೆ. ನಮಗೆ ಗೌರವ ಕೊಡದಿದ್ದರೂ ಪರವಾಗಿಲ್ಲ, ಪಕ್ಷ ಉಳಿಸಲಿ ಸಾಕು. ಪಕ್ಷ ಉಳಿಯುವಂತೆ ಮಾಡುವುದು ನಿಮ್ಮ ಜವಾಬ್ದಾರಿ ‘ ಎಂದು  ಜನಾರ್ದನ ಪೂಜಾರಿ  ಅವರು ರಾಹುಲ್ ಗಾಂಧಿ ಅವರ ಬಳಿ ಹೇಳಿರುವುದಾಗಿ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Gold Price: ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್, ಇಂದಿನ ಬೆಲೆ ಎಷ್ಟು ನೋಡಿ

ತುರ್ತು ಪರಿಸ್ಥಿತಿಯ ಕರಾಳ ದಿನಗಳ ಸಂಬಂಧ ಅಭಿಯಾನ: ಸಿ.ಟಿ.ರವಿ

ಕಾಂಗ್ರೆಸ್, ಭ್ರಷ್ಟಾಚಾರ ಎರಡೂ ಒಬ್ಬರ ಬಿಟ್ಟು ಇನ್ನೊಬ್ಬರಿರಲ್ಲ: ಸಿಟಿ ರವಿ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಮುಂದಿನ ಸುದ್ದಿ
Show comments