ಚುನಾವಣಾ ಪ್ರಚಾರದ ವೇಳೆ ಯುವನ ಕೆನ್ನೆಗೆ ಬಾರಿಸಿದ ನಟಿ ಖುಷ್ಪೂ. ಕಾರಣವೇನು ಗೊತ್ತಾ?

Webdunia
ಗುರುವಾರ, 11 ಏಪ್ರಿಲ್ 2019 (13:49 IST)
ಬೆಂಗಳೂರು : ನಟಿ ಖುಷ್ಪೂ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಸ್ಟಾರ್ ಪ್ರಚಾರಕ್ಕೆ ಇಳಿದ ವೇಳೆ ಯುವಕನೊಬ್ಬನ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ.


ಬೆಂಗಳೂರಿನ ಹೊಯ್ಸಳ ನಗರ, ಶಾಂತಿನಗರ ಸೇರಿದಂತೆ ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಚುನಾವಣಾ ಪ್ರಚಾರದಲ್ಲಿ ತೊಡಿಗಿದ್ದರು. ಆ ವೇಳೆ ಅವರ ಜೊತೆ ನಟಿ ಖುಷ್ಪೂ ಕೂಡ ಪ್ರಚಾರ ಕಾರ್ಯಕ್ಕೆ ಇಳಿದಿದ್ದಾರೆ.


ಈ ವೇಳೆ ನಟಿ ಖುಷ್ಬೂ ಅವರ ಜೊತೆ ಯುವಕನೋರ್ವ  ಸೊಂಟ ಮುಟ್ಟಿ ಅನುಚಿತವಾಗಿ ವರ್ತಿಸಿದ ಕಾರಣ, ಸಿಟ್ಟಿನಿಂದಲೇ ಯುವಕನ ಕಡೆಗೆ ತಿರುಗಿ ಆತನ ಕೆನ್ನೆಗೆ ಬಾರಿಸಿದ್ದಾರೆ. ಆಗ ಅಲ್ಲಿದ್ದ ಕಾರ್ಯಕರ್ತರು, ಖುಷ್ಬೂವನ್ನು ಸಮಾಧಾನಿಸಿದ್ದಲ್ಲದೇ, ಅನುಚಿತವಾಗಿ ವರ್ತಿಸಿದ ಯುವಕನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments