Webdunia - Bharat's app for daily news and videos

Install App

ಚುನಾವಣಾ ಪ್ರಚಾರದ ವೇಳೆ ಯುವನ ಕೆನ್ನೆಗೆ ಬಾರಿಸಿದ ನಟಿ ಖುಷ್ಪೂ. ಕಾರಣವೇನು ಗೊತ್ತಾ?

Webdunia
ಗುರುವಾರ, 11 ಏಪ್ರಿಲ್ 2019 (13:49 IST)
ಬೆಂಗಳೂರು : ನಟಿ ಖುಷ್ಪೂ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಸ್ಟಾರ್ ಪ್ರಚಾರಕ್ಕೆ ಇಳಿದ ವೇಳೆ ಯುವಕನೊಬ್ಬನ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ.


ಬೆಂಗಳೂರಿನ ಹೊಯ್ಸಳ ನಗರ, ಶಾಂತಿನಗರ ಸೇರಿದಂತೆ ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಚುನಾವಣಾ ಪ್ರಚಾರದಲ್ಲಿ ತೊಡಿಗಿದ್ದರು. ಆ ವೇಳೆ ಅವರ ಜೊತೆ ನಟಿ ಖುಷ್ಪೂ ಕೂಡ ಪ್ರಚಾರ ಕಾರ್ಯಕ್ಕೆ ಇಳಿದಿದ್ದಾರೆ.


ಈ ವೇಳೆ ನಟಿ ಖುಷ್ಬೂ ಅವರ ಜೊತೆ ಯುವಕನೋರ್ವ  ಸೊಂಟ ಮುಟ್ಟಿ ಅನುಚಿತವಾಗಿ ವರ್ತಿಸಿದ ಕಾರಣ, ಸಿಟ್ಟಿನಿಂದಲೇ ಯುವಕನ ಕಡೆಗೆ ತಿರುಗಿ ಆತನ ಕೆನ್ನೆಗೆ ಬಾರಿಸಿದ್ದಾರೆ. ಆಗ ಅಲ್ಲಿದ್ದ ಕಾರ್ಯಕರ್ತರು, ಖುಷ್ಬೂವನ್ನು ಸಮಾಧಾನಿಸಿದ್ದಲ್ಲದೇ, ಅನುಚಿತವಾಗಿ ವರ್ತಿಸಿದ ಯುವಕನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments