Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿಯನ್ನ ಹಿರಿಯ ನಟಿ ಲೀಲಾವತಿ ಭೇಟಿ ಮಾಡಿದ್ಯಾಕೆ?

Webdunia
ಸೋಮವಾರ, 19 ನವೆಂಬರ್ 2018 (06:36 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅವರು ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿದ್ದಾರೆ.


ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನ ಭೇಟಿ ಮಾಡಿದ ಲೀಲಾವತಿ ಅವರು ಸೋಲದೇವನಹಳ್ಳಿ ಗ್ರಾಮವನ್ನ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಕೈಬಿಡಿ ಎಂದು ಮನವಿ ಮಾಡಿದ್ದಾರೆ.


ಸೋಲದೇವನಹಳ್ಳಿ ಗ್ರಾಮ ಸುತ್ತಾಮುತ್ತ ಸುಮಾರು 900 ಎಕರೆ ಪ್ರದೇಶ ಅರಣ್ಯವೆಂದು ಸರ್ಕಾರ ಘೋಷಣೆ ಮಾಡಿದೆ. ಸರ್ಕಾರದ ಈ ಘೋಷಣೆಯಿಂದ 650ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ, ಅಲ್ಲಿನ ಕುಟುಂಬಗಳ ರಕ್ಷಣೆ ಮಾಡಬೇಕು ಎಂದು ಅಲ್ಲಿನ ಜನರ ಪರವಾಗಿ ಲೀಲಾವತಿ ಅವರು ಸಿಎಂ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments