Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿಯನ್ನ ಹಿರಿಯ ನಟಿ ಲೀಲಾವತಿ ಭೇಟಿ ಮಾಡಿದ್ಯಾಕೆ?

Webdunia
ಸೋಮವಾರ, 19 ನವೆಂಬರ್ 2018 (06:36 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅವರು ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿದ್ದಾರೆ.


ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನ ಭೇಟಿ ಮಾಡಿದ ಲೀಲಾವತಿ ಅವರು ಸೋಲದೇವನಹಳ್ಳಿ ಗ್ರಾಮವನ್ನ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಕೈಬಿಡಿ ಎಂದು ಮನವಿ ಮಾಡಿದ್ದಾರೆ.


ಸೋಲದೇವನಹಳ್ಳಿ ಗ್ರಾಮ ಸುತ್ತಾಮುತ್ತ ಸುಮಾರು 900 ಎಕರೆ ಪ್ರದೇಶ ಅರಣ್ಯವೆಂದು ಸರ್ಕಾರ ಘೋಷಣೆ ಮಾಡಿದೆ. ಸರ್ಕಾರದ ಈ ಘೋಷಣೆಯಿಂದ 650ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ, ಅಲ್ಲಿನ ಕುಟುಂಬಗಳ ರಕ್ಷಣೆ ಮಾಡಬೇಕು ಎಂದು ಅಲ್ಲಿನ ಜನರ ಪರವಾಗಿ ಲೀಲಾವತಿ ಅವರು ಸಿಎಂ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments