Webdunia - Bharat's app for daily news and videos

Install App

ಪ್ರೇಮಿಗಳು ನದಿಗೆ ಹಾರಿ ಪ್ರಾಣ ಬಿಟ್ಟಿದ್ದೇಕೆ?

Webdunia
ಸೋಮವಾರ, 5 ಆಗಸ್ಟ್ 2019 (19:20 IST)
ಬಾಳಿ ಬದುಕಬೇಕಿದ್ದ ಪ್ರೇಮಿಗಳು ನದಿಗೆ ಹಾರಿ ಪ್ರಾಣ ಕಳೆದುಕೊಂಡಿರೋ ಘಟನೆ ನಡೆದಿದೆ.

ಅವರಿಬ್ಬರೂ ಪ್ರೇಮ ಪಕ್ಷಿಗಳಾಗಿದ್ದರು. ಪ್ರೇಮ ಲೋಕದಲ್ಲಿ ವಿಹರಿಸುತ್ತಿದ್ದರು. ಆ ಜೋಡಿಯ ಲವ್ ವಿಷ್ಯ ಮನೆ ಮಂದಿಗೆ ಗೊತ್ತಾಗಿದೆ. ಹೀಗಾಗಿ ವಯಸ್ಸಲ್ಲದ ವಯಸ್ಸಲ್ಲಿ ಲವ್ವು ಗಿವ್ವು ಮಾಡೋದು ಬೇಡ ಅಂತ ಹಿರಿಯರು ಹೇಳಿದ್ದಾರೆ.

ಆದರೆ ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಜೋಡಿಗಳು ಕಾವೇರಿ ನದಿಗೆ ಹಾರಿ ಜೀವ ಬಿಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಟಿ.ನರಸೀಪುರದ ಹೆಮ್ಮಿಗೆ ಹತ್ತಿರದಲ್ಲಿರೋ ಸೇತುವೆ ಯಲ್ಲಿ ಈ ಘಟನೆ ನಡೆದಿದೆ. ನಂಜನಗೂಡು ಕಾಮಹಳ್ಳಿಯ ಮನು (20) ಹಾಗೂ ಟಿ.ನರಸೀಪುರದ ಶ್ರೀರಾಂಪುರದ ದೀಪಶ್ರೀ (17) ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರು ಶವವನ್ನು ನದಿಯಿಂದ ಹೊರತೆಗೆದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments