Webdunia - Bharat's app for daily news and videos

Install App

ತಮಗೆ ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಮಹೇಶ್ ಕುಮಟಳ್ಳಿ ಹೇಳಿದ್ದೇನು?

Webdunia
ಗುರುವಾರ, 6 ಫೆಬ್ರವರಿ 2020 (12:32 IST)
ಬೆಂಗಳೂರು: ಚುನಾವಣೆಯಲ್ಲಿ ಗೆದ್ದ 10 ಶಾಸಕರಿಗೆ ಸಿಎಂ ಯಡಿಯೂರಪ್ಪ ಸಚಿವ ಸ್ಥಾನ ನೀಡಿದ್ದು, ಆದರೆ ಗೆದ್ದ ಮಹೇಶ್ ಕುಮಟಳ್ಳಿಯವರ ಹೆಸರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿದೆ. ಈ ಬಗ್ಗೆ ಮಹೇಶ್ ಕುಮಟಳ್ಳಿ ಬೇಸರ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ಮಂತ್ರಿ ಸ್ಥಾನ ನೀಡದಿದ್ದಕ್ಕೆ ಬೇಸರವಾಗಿದೆ. ಆದರೆ ಪಕ್ಷದ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ನನಗೆ ಮಂತ್ರಿ ಸ್ಥಾನ ನೀಡದಿರಲು ಕಾರಣವೇನು ಎಂಬುದು ಸಿಎಂ ಅವರ ಭೇಟಿ ಮಾಡಿದ ನಂತರ ತಿಳಿಯುತ್ತದೆ ಎಂದು ಹೇಳಿದ್ದಾರೆ.


ಮಂತ್ರಿ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸೋ ಕೆಲಸವಾದರೂ ಮಾಡಲು ಸಿದ್ಧನಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೆ ಪರ್ಯಾಯ ಅಧಿಕಾರ ಕೊಡುತ್ತೇನೆ ಎಂದು ಸಿಎಂ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments